3:06 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಇನ್ನೂ 2 ವಾರ ಕಾಲ ಲಾಕ್ ಡೌನ್ ವಿಸ್ತರಣೆ, ಜೂನ್ 7ರ ವರೆಗೆ ಜಾರಿ: ಮುಖ್ಯಮಂತ್ರಿ ಘೋಷಣೆ

21/05/2021, 19:36

ಬೆಂಗಳೂರು(reporterkarmataka news): ರಾಜ್ಯದಲ್ಲಿ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಲಾಗಿದೆ. ಜೂನ್ 7ರ ತನಕ ಲಾಕ್ ಡೌನ್ ಜಾರಿಯಲ್ಲಿರುತ್ತದೆ.

ಈ ಮುನ್ನ ಲಾಕ್ ಡೌನ್ ವಿಸ್ತರಣೆಯ ಕುರಿತು ರಾಜ್ಯ ಸಚಿವ ಸಂಪುಟ ಸಭೆ ನಾಳೆ ನಿರ್ಧಾರ ಕೈಗೊಳ್ಳಲಿದೆ ಎಂದು ಮುಖ್ಯ ಮಂತ್ರಿ ಹೇಳಿದ್ದರು. ಪ್ರಸ್ತುತವಿರುವ ಲಾಕ್ ಡೌನ್

ಮೇ 24ಕ್ಕೆ ಮುಕ್ತಾಯವಾಗಲಿದೆ. ಇದೀಗ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು