9:40 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ LKG ಮತ್ತು UKG ಆರಂಭಕ್ಕೆ ಗ್ರೀನ್ ಸಿಗ್ನಲ್ : ನವೆಂಬರ್ 8ರಿಂದ ಭೌತಿಕ ತರಗತಿ ಆರಂಭ

05/11/2021, 11:38

ಮಂಗಳೂರು(Reporterkarnataka.com): ರಾಜ್ಯದಲ್ಲಿ ಈಗಾಗಲೇ 1ರಿಂದ 5ನೇ ತರಗತಿ ವರೆಗೆ ಶಾಲೆ ಆರಂಭವಾಗಿದ್ದು, ಇದೀಗ ಎಲ್‌ಕೆಜಿ ಹಾಗೂ ಯುಕೆಜಿ ಆರಂಭಕ್ಕೆ ರಾಜ್ಯ ಸರಕಾರ ಬಹುತೇಕ ಗ್ರೀನ್‌ಸಿಗ್ನಲ್ ನೀಡಿದೆ. ನವೆಂಬರ್ 8 ರಿಂದ ಎಲ್‌ಕೆಜಿ, ಯುಕೆಜಿ ಭೌತಿಕ ತರಗತಿ ಆರಂಭವಾಗಲಿದೆ. 

ಈ ಕುರಿತು ಸರಕಾರ ಮಾರ್ಗಸೂಚಿಯನ್ನು ಕೂಡ ರಾಜ್ಯ ಸರಕಾರ ಬಿಡುಗಡೆ ಮಾಡಿದೆ. ಈ ಹಿಂದೆ ಶಾಲೆಗಳನ್ನು ಆರಂಭಿಸಲು ಹೊರಡಿಸಿದ್ದ ಮಾರ್ಗಸೂಚಿಯನ್ನೇ ಸ್ವಲ್ಪ ಮಟ್ಟಿಗೆ ಪರಿಷ್ಕರಣೆ ಮಾಡಲಾಗಿದೆ.

ಅಕ್ಟೋಬರ್ 25ರಿಂದ 1ರಿಂದ 5ನೇ ತರಗತಿ ರಾಜ್ಯದಲ್ಲಿ ಆರಂಭವಾಗಿತ್ತು. ಅ. 25ರಿಂದ ಅ. 30ರವರೆಗೆ ಅರ್ಧದಿನ ಮಾತ್ರ ತರಗತಿಗಳು ನಡೆದಿತ್ತು. ನವೆಂಬರ್​ 2ರಿಂದ ಪೂರ್ಣಾವಧಿ ತರಗತಿಗಳು ಆರಂಭವಾಗಿದೆ. 

ಶಾಲೆಯಲ್ಲಿ ಶಿಕ್ಷಕರು ಹಾಗೂ ಮಕ್ಕಳು ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಶಿಕ್ಷಕರು ಎರಡು ಡೋಸ್‌ ಲಸಿಕೆಯನ್ನು ಕಡ್ಡಾಯವಾಗಿ ಪಡೆದುಕೊಂಡಿರಬೇಕು, 50ವರ್ಷ ಮೇಲ್ಪಟ್ಟ ಶಿಕ್ಷಕರು ಫೇಸ್‌ ಶೀಲ್ಡ್‌ ಬಳಕೆ ಮಾಡಬೇಕು. ತರಗತಿ ಬ ನಿಯಮವನ್ನು ಜಾರಿಗೆ ತರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು