10:52 AM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ರಾಜ್ಯದ ಲಾಕ್ ಡೌನ್ ಭವಿಷ್ಯ ಜೂನ್ 6ರಂದು ನಿರ್ಧಾರ?:ಲಾಕ್ ಬೇಡ ಎನ್ನುತ್ತಿದೆ ಆರ್ಥಿಕ ಇಲಾಖೆ, ಬೇಕು ಎನ್ನುತ್ತಿದೆ ತಜ್ಞರ ಸಮಿತಿ

01/06/2021, 14:37

ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಸುವಂತೆ ತಜ್ಞರ ಸಮಿತಿ ವರದಿ ನೀಡಿದೆ. ಈ ಮಧ್ಯೆ ರಾಜ್ಯದ ಹಣಕಾಸಿನ ದೃಷ್ಟಿಯಿಂದ ಲಾಕ್ ಡೌನ್ ತೆರವುಗೊಳಿಸುವಂತೆ ಆರ್ಥಿಕ ಇಲಾಖೆ ಶಿಫಾರಸು ಮಾಡಿದೆ. ಈ ಹಿನ್ನೆಲೆಯಲ್ಲಿ ಜೂನ್ 6ರಂದು ಲಾಕ್ ಡೌನ್ ಭವಿಷ್ಯ ನಿರ್ಧಾರವಾಗಲಿದೆ ಎಂದು ತಿಳಿದು ಬಂದಿದೆ.

ಸಾವು-ನೋವಿನ ಪ್ರಮಾಣ ಹೆಚ್ಚುತ್ತಲೇ ಇರುವ

ಕಾರಣ ಕೋವಿಡ್ ಪಾಸಿಟಿವಿಟಿ ರೇಟ್ ಶೇ. 5 ಕ್ಕಿಂತ ಕಡಿಮೆ ಹಾಗೂ ಸಾವಿನ ಪ್ರಮಾಣ ಶೇ. 1ಕ್ಕಿಂತ ಕಡಿಮೆಯಾಗುವರೆಗೂ ಲಾಕ್ ಡೌನ್ ಸೂಕ್ತ ಎಂದು ತಜ್ಞರ ಸಮಿತಿ ವರದಿಯಲ್ಲಿ ತಿಳಿಸಿದೆ.

 ರಾಜ್ಯ ಸರ್ಕಾರ ವಿಧಿಸಿರುವ ಲಾಕ್ ಡೌನ್ ಜೂನ್ 7 ಕ್ಕೆ ಕೊನೆಯಾಗಲಿದೆ. ಈ ನಿಟ್ಟಿನಲ್ಲಿ ಭಾನುವಾರ ಸಭೆ ನಡೆಸಿದ ತಜ್ಞರ ಸಮಿತಿ ಸೋಮವಾರ ಸರ್ಕಾರಕ್ಕೆ ಹಲವು ಅಂಶಗಳನ್ನು ಒಳಗೊಂಡ ವರದಿ ನೀಡಿತ್ತು. ಹೀಗಾಗಿ ಲಾಕ್ ಡೌನ್ ಭವಿಷ್ಯ ಸದ್ಯ ಸಿಎಂ ಯಡಿಯೂರಪ್ಪ ಅಂಗಳದಲ್ಲಿದ್ದು, ಜೂನ್ 6 ರಂದು ಸಭೆ ನಡೆಸಿ ಸಿಎಂ ಅಂತಿಮ ತೀರ್ಮಾನ ಪ್ರಕಟಿಸಲಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು