8:45 AM Friday21 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

ರಾಜ್ಯಮಟ್ಟದ ‘ಆಕೃತಿ’ ಉತ್ಸವ: ಮೂಡುಬಿದರೆಯ ಮೈಟ್ ಗೆ ಚಾಂಪಿಯನ್ ಶಿಪ್; ಸಹ್ಯಾದ್ರಿ ರನ್ನರ್‌ ಅಪ್

03/04/2023, 22:29

ಮಂಗಳೂರು(reporterkarnataka.com): ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಶನಿವಾರ ಮುಕ್ತಾಯಗೊಂಡ ಮೂರು ದಿನಗಳ ರಾಜ್ಯಮಟ್ಟದ ‘ಆಕೃತಿ’ ತಾಂತ್ರಿಕ, ಸಾಂಸ್ಕೃತಿಕ ಉತ್ಸವದಲ್ಲಿ ಮೂಡುಬಿದಿರೆಬಿದಿರೆಯ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಎಂಜಿನಿಯರಿಂಗ್ ಕಾಲೇಜು (ಮೈಟ್)ಚಾಂಪಿಯನ್ ಶಿಪ್ ಪ್ರಶಸ್ತಿ ಗೆದ್ದುಕೊಂಡಿದೆ
ಅಡ್ಯಾರ್ ನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ ತಂಡ ರನ್ನರ್ ಅಪ್ ಪ್ರಶಸ್ತಿ ಪಡೆದಿದೆ


ಸಮಾರೋಪ ಮತ್ತು ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಗಣೇಶ್ ವಿ.ಭಟ್ ವಿಜೇತರನ್ನು ಪ್ರಶಸ್ತಿಯೊಂದಿಗೆ ಗೌರವಿಸಿದರು. ಚಿತ್ರ ವಿನ್ನರ್ಸ್ ಮತ್ತು
ರನ್ನರ್ ತಂಡ

ಇತ್ತೀಚಿನ ಸುದ್ದಿ

ಜಾಹೀರಾತು