1:51 AM Sunday22 - September 2024
ಬ್ರೇಕಿಂಗ್ ನ್ಯೂಸ್
2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬಾಲಕಿಯರ ಕ್ರೀಡಾ ವಸತಿ ನಿಲಯ ಕಟ್ಟಡ ಉದ್ಘಾಟನೆ ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ

ಇತ್ತೀಚಿನ ಸುದ್ದಿ

ರಾಜ್ಯ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆ: ಶಂಕರ್ ಧರ್ಮಣ್ಣ ಕುದರಿಮೋತಿ ನೂತನ ಅಧ್ಯಕ್ಷ

11/09/2021, 21:51

ಚಿತ್ರದುರ್ಗ(reporterkarnataka.com): ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆಯು  ಚಿತ್ರದುರ್ಗ ಜಿಲ್ಲೆಯ ಪತ್ರಿಕಾ ಭವನದಲ್ಲಿ ನಡೆಯಿತು.

ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪತ್ರಿಕಾ ವಿತರಕ ಪ್ರಮುಖರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅವಿರೋಧವಾಗಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ರಾಜ್ಯಾಧ್ಯಕ್ಷರಾಗಿ ಶಂಕರ್ ಧರ್ಮಣ್ಣ ಕುದರಿಮೋತಿ(ಗದಗ್), ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಅಕ್ಷಯ್ ಕುಮಾರ್ ಹೊನಕೇರಿ(ಚಿಕ್ಕಮಗಳೂರು), ಗೌರವ ಅಧ್ಯಕ್ಷರಾಗಿ ಹಿರೇಮಟ್ ಸಿ.ಎಸ್. (ಹುಬ್ಬಳ್ಳಿ) ರಾಜ್ಯ ಉಪಾಧ್ಯಕ್ಷರಾಗಿ ಎ.ಎನ್ ಕೃಷ್ಣಮೂರ್ತಿ (ದಾವಣಗೆರೆ) ರಾಜ್ಯ ಸಹಕಾರ್ಯದರ್ಶಿಯಾಗಿ ಪರಶುರಾಮ್ ಕಾಳೇರ್ (ಹಾವೇರಿ) ಖಜಾಂಚಿಯಾಗಿ ಸತ್ಯನಾರಾಯಣ ಹೆಚ್.ವಿ (ಶಿವಮೊಗ್ಗ) ಹಾಗೂ ನಿರ್ದೇಶಕರುಗಳಾಗಿ ರಾಜು(ವಿಜಯನಗರ), ತಿಪ್ಪೆಸ್ವಾಮಿ ಎಸ್.(ಚಿತ್ರದುರ್ಗ), ಶ್ರೀನಿವಾಸ ದಿವಾಕರ್( ಬಳ್ಳಾರಿ), ಕೃಷ್ಣ(ಬೆಂಗಳೂರು), ಗಿರಿಧರ್ ದಿವಟೆ(ಹುಬ್ಬಳ್ಳಿ)

ಇತ್ತೀಚಿನ ಸುದ್ದಿ

ಜಾಹೀರಾತು