6:43 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ರಾಜ್ಯ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆ: ಶಂಕರ್ ಧರ್ಮಣ್ಣ ಕುದರಿಮೋತಿ ನೂತನ ಅಧ್ಯಕ್ಷ

11/09/2021, 21:51

ಚಿತ್ರದುರ್ಗ(reporterkarnataka.com): ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆಯು  ಚಿತ್ರದುರ್ಗ ಜಿಲ್ಲೆಯ ಪತ್ರಿಕಾ ಭವನದಲ್ಲಿ ನಡೆಯಿತು.

ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪತ್ರಿಕಾ ವಿತರಕ ಪ್ರಮುಖರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅವಿರೋಧವಾಗಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ರಾಜ್ಯಾಧ್ಯಕ್ಷರಾಗಿ ಶಂಕರ್ ಧರ್ಮಣ್ಣ ಕುದರಿಮೋತಿ(ಗದಗ್), ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಅಕ್ಷಯ್ ಕುಮಾರ್ ಹೊನಕೇರಿ(ಚಿಕ್ಕಮಗಳೂರು), ಗೌರವ ಅಧ್ಯಕ್ಷರಾಗಿ ಹಿರೇಮಟ್ ಸಿ.ಎಸ್. (ಹುಬ್ಬಳ್ಳಿ) ರಾಜ್ಯ ಉಪಾಧ್ಯಕ್ಷರಾಗಿ ಎ.ಎನ್ ಕೃಷ್ಣಮೂರ್ತಿ (ದಾವಣಗೆರೆ) ರಾಜ್ಯ ಸಹಕಾರ್ಯದರ್ಶಿಯಾಗಿ ಪರಶುರಾಮ್ ಕಾಳೇರ್ (ಹಾವೇರಿ) ಖಜಾಂಚಿಯಾಗಿ ಸತ್ಯನಾರಾಯಣ ಹೆಚ್.ವಿ (ಶಿವಮೊಗ್ಗ) ಹಾಗೂ ನಿರ್ದೇಶಕರುಗಳಾಗಿ ರಾಜು(ವಿಜಯನಗರ), ತಿಪ್ಪೆಸ್ವಾಮಿ ಎಸ್.(ಚಿತ್ರದುರ್ಗ), ಶ್ರೀನಿವಾಸ ದಿವಾಕರ್( ಬಳ್ಳಾರಿ), ಕೃಷ್ಣ(ಬೆಂಗಳೂರು), ಗಿರಿಧರ್ ದಿವಟೆ(ಹುಬ್ಬಳ್ಳಿ)

ಇತ್ತೀಚಿನ ಸುದ್ದಿ

ಜಾಹೀರಾತು