8:04 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರಾಜ್ಯ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆ: ಶಂಕರ್ ಧರ್ಮಣ್ಣ ಕುದರಿಮೋತಿ ನೂತನ ಅಧ್ಯಕ್ಷ

11/09/2021, 21:51

ಚಿತ್ರದುರ್ಗ(reporterkarnataka.com): ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆಯು  ಚಿತ್ರದುರ್ಗ ಜಿಲ್ಲೆಯ ಪತ್ರಿಕಾ ಭವನದಲ್ಲಿ ನಡೆಯಿತು.

ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪತ್ರಿಕಾ ವಿತರಕ ಪ್ರಮುಖರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅವಿರೋಧವಾಗಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ರಾಜ್ಯಾಧ್ಯಕ್ಷರಾಗಿ ಶಂಕರ್ ಧರ್ಮಣ್ಣ ಕುದರಿಮೋತಿ(ಗದಗ್), ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಅಕ್ಷಯ್ ಕುಮಾರ್ ಹೊನಕೇರಿ(ಚಿಕ್ಕಮಗಳೂರು), ಗೌರವ ಅಧ್ಯಕ್ಷರಾಗಿ ಹಿರೇಮಟ್ ಸಿ.ಎಸ್. (ಹುಬ್ಬಳ್ಳಿ) ರಾಜ್ಯ ಉಪಾಧ್ಯಕ್ಷರಾಗಿ ಎ.ಎನ್ ಕೃಷ್ಣಮೂರ್ತಿ (ದಾವಣಗೆರೆ) ರಾಜ್ಯ ಸಹಕಾರ್ಯದರ್ಶಿಯಾಗಿ ಪರಶುರಾಮ್ ಕಾಳೇರ್ (ಹಾವೇರಿ) ಖಜಾಂಚಿಯಾಗಿ ಸತ್ಯನಾರಾಯಣ ಹೆಚ್.ವಿ (ಶಿವಮೊಗ್ಗ) ಹಾಗೂ ನಿರ್ದೇಶಕರುಗಳಾಗಿ ರಾಜು(ವಿಜಯನಗರ), ತಿಪ್ಪೆಸ್ವಾಮಿ ಎಸ್.(ಚಿತ್ರದುರ್ಗ), ಶ್ರೀನಿವಾಸ ದಿವಾಕರ್( ಬಳ್ಳಾರಿ), ಕೃಷ್ಣ(ಬೆಂಗಳೂರು), ಗಿರಿಧರ್ ದಿವಟೆ(ಹುಬ್ಬಳ್ಳಿ)

ಇತ್ತೀಚಿನ ಸುದ್ದಿ

ಜಾಹೀರಾತು