10:19 AM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ರಾಜ್ಯಸಭೆಯಲ್ಲಿ ನಡೆದ ಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪುಚುಕ್ಕೆ: ಸಭಾಪತಿ ಕಾಗೇರಿ ಖೇದ

13/08/2021, 19:51

ಬೆಂಗಳೂರು(reporterkarnataka.com): ರಾಜ್ಯಸಭೆಯಲ್ಲಿ ಆಗಸ್ಟ್ 10ರಂದು ನಡೆದ ಅಹಿತಕರ ಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪುಚುಕ್ಕೆಯಾಗಿದ್ದು, ಇದರಿಂದಾಗಿ ಇಡೀ ವ್ಯವಸ್ಥೆ ತಲೆತಗ್ಗಿಸುವಂತಾಗಿದೆ. ಯಾವ ರಾಜ್ಯಸಭೆ ದೇಶದ ಸಂವಿಧಾನ ವ್ಯವಸ್ಥೆಗೆ ಮಾದರಿಯಾಗಿರಬೇಕಾಗಿತ್ತೋ ಅದೇ ರಾಜ್ಯಸಭೆಯಲ್ಲಿ ನಡೆದಿರುವ ಗದ್ದಲ, ತಳ್ಳಾಟ, ಮಸೂದೆಗಳ ಪ್ರತಿಗಳನ್ನು ಹರಿದು ಹಾಕಿರುವುದು ತುಂಬಾ ಖೇದಕರ ಪ್ರಸಂಗವಾಗಿದೆ ಎಂದು

ವಿಧಾನ ಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ವಿಧಾನಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ದೇಗುಲದಲ್ಲಿ ನಡೆದಿರುವ ಇಂತಹ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.

ಇಂತಹ ದುರ್ವರ್ತನೆಗೆ ಕಾರಣರಾದವರ ಮೇಲೆ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಲೋಕಸಭೆ ಅಧ್ಯಕ್ಷರು ಹಾಗೂ ರಾಜ್ಯಸಭೆ ಸಭಾಪತಿಯವರಲ್ಲಿ ವಿನಂತಿಸುವ ಕುರಿತಂತೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು