2:48 AM Saturday16 - May 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ…

ಇತ್ತೀಚಿನ ಸುದ್ದಿ

ರಾಜ್ಯಸಭೆಯಲ್ಲಿ ನಡೆದ ಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪುಚುಕ್ಕೆ: ಸಭಾಪತಿ ಕಾಗೇರಿ ಖೇದ

13/08/2021, 19:51

ಬೆಂಗಳೂರು(reporterkarnataka.com): ರಾಜ್ಯಸಭೆಯಲ್ಲಿ ಆಗಸ್ಟ್ 10ರಂದು ನಡೆದ ಅಹಿತಕರ ಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪುಚುಕ್ಕೆಯಾಗಿದ್ದು, ಇದರಿಂದಾಗಿ ಇಡೀ ವ್ಯವಸ್ಥೆ ತಲೆತಗ್ಗಿಸುವಂತಾಗಿದೆ. ಯಾವ ರಾಜ್ಯಸಭೆ ದೇಶದ ಸಂವಿಧಾನ ವ್ಯವಸ್ಥೆಗೆ ಮಾದರಿಯಾಗಿರಬೇಕಾಗಿತ್ತೋ ಅದೇ ರಾಜ್ಯಸಭೆಯಲ್ಲಿ ನಡೆದಿರುವ ಗದ್ದಲ, ತಳ್ಳಾಟ, ಮಸೂದೆಗಳ ಪ್ರತಿಗಳನ್ನು ಹರಿದು ಹಾಕಿರುವುದು ತುಂಬಾ ಖೇದಕರ ಪ್ರಸಂಗವಾಗಿದೆ ಎಂದು

ವಿಧಾನ ಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ವಿಧಾನಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ದೇಗುಲದಲ್ಲಿ ನಡೆದಿರುವ ಇಂತಹ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.

ಇಂತಹ ದುರ್ವರ್ತನೆಗೆ ಕಾರಣರಾದವರ ಮೇಲೆ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಲೋಕಸಭೆ ಅಧ್ಯಕ್ಷರು ಹಾಗೂ ರಾಜ್ಯಸಭೆ ಸಭಾಪತಿಯವರಲ್ಲಿ ವಿನಂತಿಸುವ ಕುರಿತಂತೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು