9:59 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದಿಂದ ಮತ್ತೊಂದು ವಿಶೇಷ ಪ್ಯಾಕೇಜ್ ; ಖಾತೆಗೆ ನೇರ ಹಣ ಜಮಾವಣೆ: ಸಿಎಂ ಯಡಿಯೂರಪ್ಪ ಸುಳಿವು

25/05/2021, 07:32

 

ಬೆಂಗಳೂರು(reporterkarnataka news): ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡದವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ರಾಜ್ಯ ಸರಕಾರ, ಅದರ ಸೌಲಭ್ಯದಿಂದ ವಂಚಿತರಾದ ವಿವಿಧ ವರ್ಗದವರಿಗೆ ಮತ್ತೊಂದು ಪ್ಯಾಕೇಜ್ ಘೋಷಿಸುವ ಸಾಧ್ಯತೆಗಳಿವೆ.

ಯಡಿಯೂರಪ್ಪ ಅವರ ಮೊದಲ ಪ್ಯಾಕೇಜ್ ಬಗ್ಗೆ
ವಿವಿಧ ವಲಯಗಳಿಂದ ಅಸಮಾಧಾನ ವ್ಯಕ್ತವಾಗಿತ್ತು. ತಮಗೂ ಪ್ಯಾಕೇಜ್ ನೀಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಮೊದಲ ಪ್ಯಾಕೇಜ್ ನಲ್ಲಿ ಆರ್ಥಿಕ ನೆರವು ಸಿಗದೇ ಸಂಕಷ್ಟದಲ್ಲಿರುವ ವರ್ಗಗಳಿಗೆ ಎರಡನೇ ಪ್ಯಾಕೇಜ್ ನಲ್ಲಿ ನೆರವು ನೀಡುವ ಸಾಧ್ಯತೆ ಇದೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ಯಾಕೇಜ್ ನಲ್ಲಿ ಪರಿಹಾರಧನ ಸಿಗದವರಿಗೆ ಮುಂದಿನ ಹತ್ತರಿಂದ ಹನ್ನೆರಡು ದಿನಗಳಲ್ಲಿ ಇನ್ನೊಂದು ಪ್ಯಾಕೇಜ್ ಮೂಲಕ ಪರಿಹಾರ ನೀಡಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು