12:14 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದಿಂದ ಮತ್ತೊಂದು ವಿಶೇಷ ಪ್ಯಾಕೇಜ್ ; ಖಾತೆಗೆ ನೇರ ಹಣ ಜಮಾವಣೆ: ಸಿಎಂ ಯಡಿಯೂರಪ್ಪ ಸುಳಿವು

25/05/2021, 07:32

 

ಬೆಂಗಳೂರು(reporterkarnataka news): ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡದವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ರಾಜ್ಯ ಸರಕಾರ, ಅದರ ಸೌಲಭ್ಯದಿಂದ ವಂಚಿತರಾದ ವಿವಿಧ ವರ್ಗದವರಿಗೆ ಮತ್ತೊಂದು ಪ್ಯಾಕೇಜ್ ಘೋಷಿಸುವ ಸಾಧ್ಯತೆಗಳಿವೆ.

ಯಡಿಯೂರಪ್ಪ ಅವರ ಮೊದಲ ಪ್ಯಾಕೇಜ್ ಬಗ್ಗೆ
ವಿವಿಧ ವಲಯಗಳಿಂದ ಅಸಮಾಧಾನ ವ್ಯಕ್ತವಾಗಿತ್ತು. ತಮಗೂ ಪ್ಯಾಕೇಜ್ ನೀಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಮೊದಲ ಪ್ಯಾಕೇಜ್ ನಲ್ಲಿ ಆರ್ಥಿಕ ನೆರವು ಸಿಗದೇ ಸಂಕಷ್ಟದಲ್ಲಿರುವ ವರ್ಗಗಳಿಗೆ ಎರಡನೇ ಪ್ಯಾಕೇಜ್ ನಲ್ಲಿ ನೆರವು ನೀಡುವ ಸಾಧ್ಯತೆ ಇದೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ಯಾಕೇಜ್ ನಲ್ಲಿ ಪರಿಹಾರಧನ ಸಿಗದವರಿಗೆ ಮುಂದಿನ ಹತ್ತರಿಂದ ಹನ್ನೆರಡು ದಿನಗಳಲ್ಲಿ ಇನ್ನೊಂದು ಪ್ಯಾಕೇಜ್ ಮೂಲಕ ಪರಿಹಾರ ನೀಡಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು