1:52 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದ ಗಮನಕ್ಕೆ ಪತ್ರಕರ್ತರ ಸಮಸ್ಯೆ: ಕೆಡಬ್ಲ್ಯುಜೆ ವಾಯ್ಸ್ ರಾಜ್ಯಾಧ್ಯಕ್ಷ ಬಂಗ್ಲೆಗೆ ಸಾಲಿಮಠ ಅಭಿನಂದನೆ

25/12/2022, 14:01

ರಾಯಚೂರು(reporterkarnataka.com): ರಾಜ್ಯ ಸರಕಾರಕ್ಕೆ ಪತ್ರಕರ್ತರ ಸಮಸ್ಯೆ ಕುರಿತು ಪರಿಹಾರ ಒದಗಿಸಬೇಕೆಂದು ಒತ್ತಡ ಹಾಕುತ್ತಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರಿಗೆ
ರಾಯಚೂರು ತಾಲೂಕು ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ
ಸಾಲಿಮಠ ಅವರು ಅಭಿನಂದನೆ ಸೂಚಿಸಿದ್ದಾರೆ.

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮರಂಗಕ್ಕೆ ತನ್ನದೇ ಆದ ಇತಿಹಾಸವಿದೆ. ಸಮಾಜದಲ್ಲಿನ ತಪ್ಪುಗಳನ್ನು, ಯಾರು ಹೇಳಲಾಗದಂತ ವಿಷಯವನ್ನು ಸರಕಾರಕ್ಕೆ, ಸಾರ್ವಜನಿಕರಿಗೆ ಮುಟ್ಟಿಸುವಂತ ಕೆಲಸ ಇದ್ದರೆ ಅದು ಮಾಧ್ಯಮ ರಂಗ. ಅಂತಹ ನಿಟ್ಟಿನಲ್ಲಿ 16,000 ಜನ ವರದಿಗಾರರಿಗೆ ಅನ್ಯಾಯವಾಗುತ್ತಿದ್ದು, ಅವರಿಗೆ ಯಾವುದೇ ಸರ್ಕಾರದಿಂದ ಗೌರವ ಧನ ಇರುವುದಿಲ್ಲ ಹಾಗೂ ಸುದ್ದಿ ಸಂಗ್ರಹಿಸಲು ಒಂದು ತಾಲೂಕಿನಿಂದ ಇನ್ನೊಂದು ಜಿಲ್ಲಾ ಮತ್ತು ಗ್ರಾಮ ತಾಲೂಕು ಮಟ್ಟಕ್ಕೆ ಹೋಗಬೇಕಾದರೆ ಅವರಿಗೆ ಬಸ್ ಪಾಸಿನ ವ್ಯವಸ್ಥೆ ಇಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು