9:59 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ರಾಜ್ಯದ 19 ಜಿಲ್ಲೆಗಳು ಇಂದಿನಿಂದ ಅನ್ ಲಾಕ್ : ಗಾರ್ಮೆಂಟ್ಸ್,  ಬೀದಿಬದಿ ವ್ಯಾಪಾರ, ಕಾರ್ಖಾನೆಗಳಿಗೆ ಅವಕಾಶ

14/06/2021, 08:06

ಬೆಂಗಳೂರು(reporterkarnataka news): ರಾಜ್ಯದ 19 ಜಿಲ್ಲೆಗಳು ಇಂದಿನಿಂದ (ಸೋಮವಾರ) ಅನ್​ಲಾಕ್ ಆಗಲಿದ್ದು, ಗಾರ್ಮೆಂಟ್ಸ್, ಬೀದಿ ಬದಿ ವ್ಯಾಪಾರ ಮತ್ತು ಕಾರ್ಖಾನೆಗಳು ತೆರೆಯಲು ಸರಕಾರ ಅವಕಾಶ ಕಲ್ಪಿಸಲಿದೆ.

ಮಧ್ಯಾಹ್ನದವರೆಗೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ವ್ಯಾಪಾರ ಸ್ಥಳದಲ್ಲಿ ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಕಡ್ಡಾಯದೊಂದಿಗೆ ಅವಕಾಶ ನೀಡಲಾಗಿದೆ.

ಅನ್ ಲಾಕ್ ಆದ ಜಿಲ್ಲೆಗಳ ನಗರದ ಪ್ರದೇಶದಲ್ಲಿ ವಾಹನಗಳ ಓಡಾಟ ಹೆಚ್ಚಾಗಲಿದೆ. ಕೊರೊನಾ ಆತಂಕ ಎದುರಿಸುತ್ತಿರುವ ಈ ಹೊತ್ತಿನಲ್ಲಿ ಇದೊಂದು ದೊಡ್ಡ ಸವಾಲಾಗಲಿದೆ.

ಸಾರ್ವಜನಿಕ ಸಾರಿಗೆ ಲಭ್ಯವಿರುವುದಿಲ್ಲ. ಖಾಸಗಿ ವಾಹನಗಳ ಬಳಕೆಗೆ ಅವಕಾಶವಿದೆ.

ಸ್ವಂತ ವಾಹನಗಳು, ಕ್ಯಾಬ್, ಆಟೋಗಳ ಸಂಚಾರ ನಡೆಸಲಿದೆ. ಆದರೆ ನೈಟ್ ಕರ್ಪ್ಯೂ ಜಾರಿಯಲ್ಲಿರುತ್ತದೆ. ರಾತ್ರಿ ವೇಳೆ ಅನಗತ್ಯ ಓಡಾಡುವ ವಾಹನಗಳ ತಪಾಸಣೆಯ ಜವಾಬ್ದಾರಿಯೂ ಪೊಲೀಸರ ಮೇಲಿದೆ

ವೀಕೆಂಡ್ ಕರ್ಪ್ಯೂ ಕೂಡ ಇರುತ್ತದೆ. ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗಿನ ಜಾವದವರೆಗೆ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಇರಲಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು