2:08 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಜ್ಯದ 372 ತಾಲೂಕುಗಳಲ್ಲಿ ಸ್ಮಶಾನವೇ ಇಲ್ಲ: ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದೇನು?  

16/09/2021, 08:21

ಬೆಂಗಳೂರು(reporterkarnataka.com) : ರಾಜ್ಯಾದ್ಯಂತ ಗ್ರಾಮಕ್ಕೊಂದರಂತೆ ಸ್ಮಶಾನ ಇರಬೇಕು. ಎಲ್ಲೆಲ್ಲಿ ಸ್ಮಶಾನ ಇಲ್ಲವೋ ಅಲ್ಲಿನ ಜಿಲ್ಲಾಧಿಕಾರಿಗಳ ಮೂಲಕ ವರದಿ ಪಡೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಗ್ರಾಮಕ್ಕೊಂದು ಸ್ಮಶಾನ ಇರಬೇಕು.ಇದಕ್ಕಾಗಿ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರ 26 ಕೋಟಿ ಬಿಡುಗಡೆ ಮಾಡಿದೆ. ರಾಜ್ಯದ 372 ತಾಲ್ಲೂಕುಗಳಲ್ಲಿ ಸ್ಮಶಾನ ಇಲ್ಲ ಎಂಬ ವರದಿ ಇದೆ. ಸರ್ಕಾರ ಹಣ ನೀಡುತ್ತದೆ. ಆದರೆ ಕೃಷಿ ಭೂಮಿಯ ಬೆಲೆ ಹೆಚ್ಚಿರುವುದರಿಂದ, ಸರ್ಕಾರ ನಿಗದಿ ಮಾಡಿರುವ ದರದಲ್ಲಿ ಜಾಗ ಖರೀದಿ ಮಾಡಲಾಗುತ್ತಿಲ್ಲ. ಅದಕ್ಕಾಗಿ ಜಿಲ್ಲಾಧಿಕಾರಿಗಳಿಂದ ವಿಶೇಷ ಪ್ರಸ್ತಾವನೆ ಪಡೆದು ಹೆಚ್ಚುವರಿ ಹಣ ನೀಡಿ, ಸ್ಮಶಾನಕ್ಕಾಗಿ ಭೂಮಿ ಖರೀದಿ ಮಾಡಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು