3:37 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ರಾಜ್ಯದ ಅತ್ಯಂತ ಎತ್ತರದ ಬೆಟ್ಟ ಮುಳ್ಳಯ್ಯನಗಿರಿಯಲ್ಲಿ ತಿರಂಗ ಹಾರಿಸಿದ ಯೋಧರ ತಂಡ: ಕರ್ನಲ್ ರಣವೀರ್ ಸಿಂಗ್ ನೇತೃತ್ವದ 14 ಮಂದಿ ಸೈನಿಕರು

27/08/2023, 19:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ನಲ್ ರಣವೀರ್ ಸಿಂಗ್ ನೇತೃತ್ವದ 14 ಜನ ಯೋಧರ ತಂಡ ರಾಜ್ಯದ ಅತ್ಯಂತ ಎತ್ತರದ ಪ್ರದೇಶದಲ್ಲಿ ಭಾನುವಾರ ಧ್ವಜಾರೋಹಣ ಮಾಡಿತು.


ರಾಷ್ಟ್ರೀಯ ಪರ್ವತಾರೋಹಣ-ಸಾಹಸ ಕ್ರೀಡೆಗಳ ಸಂಸ್ಥೆಯಿಂದ ಈ ಧ್ವಜಾರೋಹಣ ನಡೆಸಲಾಯಿತು. ಯೋಧರು ಭಾನುವಾರ ಚಾರಣ ತೆರಳಿ ಮುಳ್ಳಯ್ಯನಗಿರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.
ದೇಶದ ಎಲ್ಲ ರಾಜ್ಯಗಳ ಎತ್ತರದ ಶಿಖರದಲ್ಲಿ ಯೋಧರು ಧ್ವಜಾರೋಹಣ ಮಾಡಿದ್ದಾರೆ. 28 ರಾಜ್ಯಗಳ ಪೈಕಿ 17 ರಾಜ್ಯಗಳ ಶಿಖರದಲ್ಲಿ ರಾಷ್ಟ್ರಧ್ವಜವನ್ನು ಸೈನಿಕರ ತಂಡ ನೆರವೇರಿಸಿದೆ.
14 ಜನರೂ ಕೈಯಲ್ಲಿ ತಿರಂಗ ಹಿಡಿದು ಮುಳ್ಳಯ್ಯನಗಿರಿಯಲ್ಲಿ ಧ್ವಜಾರೋಹಣ ಮಾಡಿದರು.
ಮುಳ್ಳಯ್ಯನಗಿರಿ ಕರ್ನಾಟಕದ ಅತ್ಯಂತ ಎತ್ತರದ ಬೆಟ್ಟ.

ಇತ್ತೀಚಿನ ಸುದ್ದಿ

ಜಾಹೀರಾತು