3:09 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ರಾಜ್ಯದ ಅತ್ಯಂತ ಎತ್ತರದ ಬೆಟ್ಟ ಮುಳ್ಳಯ್ಯನಗಿರಿಯಲ್ಲಿ ತಿರಂಗ ಹಾರಿಸಿದ ಯೋಧರ ತಂಡ: ಕರ್ನಲ್ ರಣವೀರ್ ಸಿಂಗ್ ನೇತೃತ್ವದ 14 ಮಂದಿ ಸೈನಿಕರು

27/08/2023, 19:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ನಲ್ ರಣವೀರ್ ಸಿಂಗ್ ನೇತೃತ್ವದ 14 ಜನ ಯೋಧರ ತಂಡ ರಾಜ್ಯದ ಅತ್ಯಂತ ಎತ್ತರದ ಪ್ರದೇಶದಲ್ಲಿ ಭಾನುವಾರ ಧ್ವಜಾರೋಹಣ ಮಾಡಿತು.


ರಾಷ್ಟ್ರೀಯ ಪರ್ವತಾರೋಹಣ-ಸಾಹಸ ಕ್ರೀಡೆಗಳ ಸಂಸ್ಥೆಯಿಂದ ಈ ಧ್ವಜಾರೋಹಣ ನಡೆಸಲಾಯಿತು. ಯೋಧರು ಭಾನುವಾರ ಚಾರಣ ತೆರಳಿ ಮುಳ್ಳಯ್ಯನಗಿರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.
ದೇಶದ ಎಲ್ಲ ರಾಜ್ಯಗಳ ಎತ್ತರದ ಶಿಖರದಲ್ಲಿ ಯೋಧರು ಧ್ವಜಾರೋಹಣ ಮಾಡಿದ್ದಾರೆ. 28 ರಾಜ್ಯಗಳ ಪೈಕಿ 17 ರಾಜ್ಯಗಳ ಶಿಖರದಲ್ಲಿ ರಾಷ್ಟ್ರಧ್ವಜವನ್ನು ಸೈನಿಕರ ತಂಡ ನೆರವೇರಿಸಿದೆ.
14 ಜನರೂ ಕೈಯಲ್ಲಿ ತಿರಂಗ ಹಿಡಿದು ಮುಳ್ಳಯ್ಯನಗಿರಿಯಲ್ಲಿ ಧ್ವಜಾರೋಹಣ ಮಾಡಿದರು.
ಮುಳ್ಳಯ್ಯನಗಿರಿ ಕರ್ನಾಟಕದ ಅತ್ಯಂತ ಎತ್ತರದ ಬೆಟ್ಟ.

ಇತ್ತೀಚಿನ ಸುದ್ದಿ

ಜಾಹೀರಾತು