8:31 AM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ರಾಜ್ಯದ ಅತ್ಯಂತ ಎತ್ತರದ ಬೆಟ್ಟ ಮುಳ್ಳಯ್ಯನಗಿರಿಯಲ್ಲಿ ತಿರಂಗ ಹಾರಿಸಿದ ಯೋಧರ ತಂಡ: ಕರ್ನಲ್ ರಣವೀರ್ ಸಿಂಗ್ ನೇತೃತ್ವದ 14 ಮಂದಿ ಸೈನಿಕರು

27/08/2023, 19:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ನಲ್ ರಣವೀರ್ ಸಿಂಗ್ ನೇತೃತ್ವದ 14 ಜನ ಯೋಧರ ತಂಡ ರಾಜ್ಯದ ಅತ್ಯಂತ ಎತ್ತರದ ಪ್ರದೇಶದಲ್ಲಿ ಭಾನುವಾರ ಧ್ವಜಾರೋಹಣ ಮಾಡಿತು.


ರಾಷ್ಟ್ರೀಯ ಪರ್ವತಾರೋಹಣ-ಸಾಹಸ ಕ್ರೀಡೆಗಳ ಸಂಸ್ಥೆಯಿಂದ ಈ ಧ್ವಜಾರೋಹಣ ನಡೆಸಲಾಯಿತು. ಯೋಧರು ಭಾನುವಾರ ಚಾರಣ ತೆರಳಿ ಮುಳ್ಳಯ್ಯನಗಿರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.
ದೇಶದ ಎಲ್ಲ ರಾಜ್ಯಗಳ ಎತ್ತರದ ಶಿಖರದಲ್ಲಿ ಯೋಧರು ಧ್ವಜಾರೋಹಣ ಮಾಡಿದ್ದಾರೆ. 28 ರಾಜ್ಯಗಳ ಪೈಕಿ 17 ರಾಜ್ಯಗಳ ಶಿಖರದಲ್ಲಿ ರಾಷ್ಟ್ರಧ್ವಜವನ್ನು ಸೈನಿಕರ ತಂಡ ನೆರವೇರಿಸಿದೆ.
14 ಜನರೂ ಕೈಯಲ್ಲಿ ತಿರಂಗ ಹಿಡಿದು ಮುಳ್ಳಯ್ಯನಗಿರಿಯಲ್ಲಿ ಧ್ವಜಾರೋಹಣ ಮಾಡಿದರು.
ಮುಳ್ಳಯ್ಯನಗಿರಿ ಕರ್ನಾಟಕದ ಅತ್ಯಂತ ಎತ್ತರದ ಬೆಟ್ಟ.

ಇತ್ತೀಚಿನ ಸುದ್ದಿ

ಜಾಹೀರಾತು