8:10 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರಾಜ್ಯದ ಅತ್ಯಂತ ಎತ್ತರದ ಬೆಟ್ಟ ಮುಳ್ಳಯ್ಯನಗಿರಿಯಲ್ಲಿ ತಿರಂಗ ಹಾರಿಸಿದ ಯೋಧರ ತಂಡ: ಕರ್ನಲ್ ರಣವೀರ್ ಸಿಂಗ್ ನೇತೃತ್ವದ 14 ಮಂದಿ ಸೈನಿಕರು

27/08/2023, 19:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ನಲ್ ರಣವೀರ್ ಸಿಂಗ್ ನೇತೃತ್ವದ 14 ಜನ ಯೋಧರ ತಂಡ ರಾಜ್ಯದ ಅತ್ಯಂತ ಎತ್ತರದ ಪ್ರದೇಶದಲ್ಲಿ ಭಾನುವಾರ ಧ್ವಜಾರೋಹಣ ಮಾಡಿತು.


ರಾಷ್ಟ್ರೀಯ ಪರ್ವತಾರೋಹಣ-ಸಾಹಸ ಕ್ರೀಡೆಗಳ ಸಂಸ್ಥೆಯಿಂದ ಈ ಧ್ವಜಾರೋಹಣ ನಡೆಸಲಾಯಿತು. ಯೋಧರು ಭಾನುವಾರ ಚಾರಣ ತೆರಳಿ ಮುಳ್ಳಯ್ಯನಗಿರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.
ದೇಶದ ಎಲ್ಲ ರಾಜ್ಯಗಳ ಎತ್ತರದ ಶಿಖರದಲ್ಲಿ ಯೋಧರು ಧ್ವಜಾರೋಹಣ ಮಾಡಿದ್ದಾರೆ. 28 ರಾಜ್ಯಗಳ ಪೈಕಿ 17 ರಾಜ್ಯಗಳ ಶಿಖರದಲ್ಲಿ ರಾಷ್ಟ್ರಧ್ವಜವನ್ನು ಸೈನಿಕರ ತಂಡ ನೆರವೇರಿಸಿದೆ.
14 ಜನರೂ ಕೈಯಲ್ಲಿ ತಿರಂಗ ಹಿಡಿದು ಮುಳ್ಳಯ್ಯನಗಿರಿಯಲ್ಲಿ ಧ್ವಜಾರೋಹಣ ಮಾಡಿದರು.
ಮುಳ್ಳಯ್ಯನಗಿರಿ ಕರ್ನಾಟಕದ ಅತ್ಯಂತ ಎತ್ತರದ ಬೆಟ್ಟ.

ಇತ್ತೀಚಿನ ಸುದ್ದಿ

ಜಾಹೀರಾತು