12:58 PM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ರಾಜ್ಯದ ಅತ್ಯಂತ ಎತ್ತರದ ಬೆಟ್ಟ ಮುಳ್ಳಯ್ಯನಗಿರಿಯಲ್ಲಿ ತಿರಂಗ ಹಾರಿಸಿದ ಯೋಧರ ತಂಡ: ಕರ್ನಲ್ ರಣವೀರ್ ಸಿಂಗ್ ನೇತೃತ್ವದ 14 ಮಂದಿ ಸೈನಿಕರು

27/08/2023, 19:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ನಲ್ ರಣವೀರ್ ಸಿಂಗ್ ನೇತೃತ್ವದ 14 ಜನ ಯೋಧರ ತಂಡ ರಾಜ್ಯದ ಅತ್ಯಂತ ಎತ್ತರದ ಪ್ರದೇಶದಲ್ಲಿ ಭಾನುವಾರ ಧ್ವಜಾರೋಹಣ ಮಾಡಿತು.


ರಾಷ್ಟ್ರೀಯ ಪರ್ವತಾರೋಹಣ-ಸಾಹಸ ಕ್ರೀಡೆಗಳ ಸಂಸ್ಥೆಯಿಂದ ಈ ಧ್ವಜಾರೋಹಣ ನಡೆಸಲಾಯಿತು. ಯೋಧರು ಭಾನುವಾರ ಚಾರಣ ತೆರಳಿ ಮುಳ್ಳಯ್ಯನಗಿರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.
ದೇಶದ ಎಲ್ಲ ರಾಜ್ಯಗಳ ಎತ್ತರದ ಶಿಖರದಲ್ಲಿ ಯೋಧರು ಧ್ವಜಾರೋಹಣ ಮಾಡಿದ್ದಾರೆ. 28 ರಾಜ್ಯಗಳ ಪೈಕಿ 17 ರಾಜ್ಯಗಳ ಶಿಖರದಲ್ಲಿ ರಾಷ್ಟ್ರಧ್ವಜವನ್ನು ಸೈನಿಕರ ತಂಡ ನೆರವೇರಿಸಿದೆ.
14 ಜನರೂ ಕೈಯಲ್ಲಿ ತಿರಂಗ ಹಿಡಿದು ಮುಳ್ಳಯ್ಯನಗಿರಿಯಲ್ಲಿ ಧ್ವಜಾರೋಹಣ ಮಾಡಿದರು.
ಮುಳ್ಳಯ್ಯನಗಿರಿ ಕರ್ನಾಟಕದ ಅತ್ಯಂತ ಎತ್ತರದ ಬೆಟ್ಟ.

ಇತ್ತೀಚಿನ ಸುದ್ದಿ

ಜಾಹೀರಾತು