7:00 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ರಾಜ್ಯದ ಅತ್ಯಂತ ಎತ್ತರದ ಬೆಟ್ಟ ಮುಳ್ಳಯ್ಯನಗಿರಿಯಲ್ಲಿ ತಿರಂಗ ಹಾರಿಸಿದ ಯೋಧರ ತಂಡ: ಕರ್ನಲ್ ರಣವೀರ್ ಸಿಂಗ್ ನೇತೃತ್ವದ 14 ಮಂದಿ ಸೈನಿಕರು

27/08/2023, 19:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ನಲ್ ರಣವೀರ್ ಸಿಂಗ್ ನೇತೃತ್ವದ 14 ಜನ ಯೋಧರ ತಂಡ ರಾಜ್ಯದ ಅತ್ಯಂತ ಎತ್ತರದ ಪ್ರದೇಶದಲ್ಲಿ ಭಾನುವಾರ ಧ್ವಜಾರೋಹಣ ಮಾಡಿತು.


ರಾಷ್ಟ್ರೀಯ ಪರ್ವತಾರೋಹಣ-ಸಾಹಸ ಕ್ರೀಡೆಗಳ ಸಂಸ್ಥೆಯಿಂದ ಈ ಧ್ವಜಾರೋಹಣ ನಡೆಸಲಾಯಿತು. ಯೋಧರು ಭಾನುವಾರ ಚಾರಣ ತೆರಳಿ ಮುಳ್ಳಯ್ಯನಗಿರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.
ದೇಶದ ಎಲ್ಲ ರಾಜ್ಯಗಳ ಎತ್ತರದ ಶಿಖರದಲ್ಲಿ ಯೋಧರು ಧ್ವಜಾರೋಹಣ ಮಾಡಿದ್ದಾರೆ. 28 ರಾಜ್ಯಗಳ ಪೈಕಿ 17 ರಾಜ್ಯಗಳ ಶಿಖರದಲ್ಲಿ ರಾಷ್ಟ್ರಧ್ವಜವನ್ನು ಸೈನಿಕರ ತಂಡ ನೆರವೇರಿಸಿದೆ.
14 ಜನರೂ ಕೈಯಲ್ಲಿ ತಿರಂಗ ಹಿಡಿದು ಮುಳ್ಳಯ್ಯನಗಿರಿಯಲ್ಲಿ ಧ್ವಜಾರೋಹಣ ಮಾಡಿದರು.
ಮುಳ್ಳಯ್ಯನಗಿರಿ ಕರ್ನಾಟಕದ ಅತ್ಯಂತ ಎತ್ತರದ ಬೆಟ್ಟ.

ಇತ್ತೀಚಿನ ಸುದ್ದಿ

ಜಾಹೀರಾತು