11:22 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ರಾಜ್ಯಮಟ್ಟದ ದಸರಾ ಈಜು ಸ್ಪರ್ಧೆ: ಮಂಗಳೂರಿನ ವಾಫಿ ಅಬ್ದುಲ್ ಹಕೀಂ ಚಾಂಪಿಯನ್

13/10/2024, 10:39

ಮೈಸೂರು(reporterkarnataka.com): ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ದಸರಾ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ವಾಫಿ ಅಬ್ದುಲ್ ಹಕೀಂ ಚಾಂಪಿಯನ್ ಆಗಿದ್ದಾರೆ.

ಕ್ರಮವಾಗಿ 100 ಮೀಟರ್ ಬ್ಯಾಕ್ ಸ್ಟೋಕ್‌ನಲ್ಲಿ ಚಿನ್ನ, 200 ಮೀಟರ್ ಬ್ಯಾಕ್ ಸ್ಟೋಕ್‌ನಲ್ಲಿ ಬೆಳ್ಳಿ ಹಾಗೂ 4X100 ಮೀಟರ್ ಫ್ರೀ ಸ್ಟೈಲ್ ರಿಲೇಯಲ್ಲಿ ಕಂಚಿನ ಪದಕ ಪಡೆದಿದ್ದಾರೆ.
ಮಂಗಳೂರಿನ ರಾಮಕೃಷ್ಣ ರಾವ್ ಅವರಿಂದ ತರಬೇತಿ ಪಡೆಯುತ್ತಿರುವ ಹಕೀಂ ಅವರು, ಮಂಗಳೂರಿನ ಜೈ ಹಿಂದ್ ಈಜು ಕ್ಲಬ್‌ನ ಈಜುಗಾರ. ಈತ ಮಂಗಳೂರಿನ ಮಂಗಳೂರಿನ ನಿವಾಸಿಯಾಗಿರುವ ಅಬ್ದುಲ್ ಹಕೀಂ ಹಾಗೂ ಶಾಹಿದಾ ಜೆಪ್ಪು ದಂಪತಿಯ ಪುತ್ರರಾಗಿದ್ದು, ಯೇನೆಪೋಯ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು