3:50 PM Sunday7 - June 2026
ಬ್ರೇಕಿಂಗ್ ನ್ಯೂಸ್
Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ…

ಇತ್ತೀಚಿನ ಸುದ್ದಿ

ರಾಜ್ಯಮಟ್ಟದ ದಸರಾ ಈಜು ಸ್ಪರ್ಧೆ: ಮಂಗಳೂರಿನ ವಾಫಿ ಅಬ್ದುಲ್ ಹಕೀಂ ಚಾಂಪಿಯನ್

13/10/2024, 10:39

ಮೈಸೂರು(reporterkarnataka.com): ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ದಸರಾ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ವಾಫಿ ಅಬ್ದುಲ್ ಹಕೀಂ ಚಾಂಪಿಯನ್ ಆಗಿದ್ದಾರೆ.

ಕ್ರಮವಾಗಿ 100 ಮೀಟರ್ ಬ್ಯಾಕ್ ಸ್ಟೋಕ್‌ನಲ್ಲಿ ಚಿನ್ನ, 200 ಮೀಟರ್ ಬ್ಯಾಕ್ ಸ್ಟೋಕ್‌ನಲ್ಲಿ ಬೆಳ್ಳಿ ಹಾಗೂ 4X100 ಮೀಟರ್ ಫ್ರೀ ಸ್ಟೈಲ್ ರಿಲೇಯಲ್ಲಿ ಕಂಚಿನ ಪದಕ ಪಡೆದಿದ್ದಾರೆ.
ಮಂಗಳೂರಿನ ರಾಮಕೃಷ್ಣ ರಾವ್ ಅವರಿಂದ ತರಬೇತಿ ಪಡೆಯುತ್ತಿರುವ ಹಕೀಂ ಅವರು, ಮಂಗಳೂರಿನ ಜೈ ಹಿಂದ್ ಈಜು ಕ್ಲಬ್‌ನ ಈಜುಗಾರ. ಈತ ಮಂಗಳೂರಿನ ಮಂಗಳೂರಿನ ನಿವಾಸಿಯಾಗಿರುವ ಅಬ್ದುಲ್ ಹಕೀಂ ಹಾಗೂ ಶಾಹಿದಾ ಜೆಪ್ಪು ದಂಪತಿಯ ಪುತ್ರರಾಗಿದ್ದು, ಯೇನೆಪೋಯ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು