11:23 PM Monday20 - October 2025
ಬ್ರೇಕಿಂಗ್ ನ್ಯೂಸ್
ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ

ರಾಜ್ಯದ ಇಂದಿನ ಹವಾಮಾನ ಹೇಗಿದೆ ಗೊತ್ತೇ?: ನಿಮ್ಮೂರಲ್ಲಿ ಚಳಿ ಇದೆಯೇ?

06/02/2022, 13:36

ಬೆಂಗಳೂರು(reporterkarnataka.com); ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಜಾನೆ ಚಳಿ ಯಥಾಸ್ಥಿತಿ ಮುಂದಿವರೆಯಲಿದ್ದು, ಮಧ್ಯಾಹ್ನ ಬಿಸಿಲಿನ ತಾಪಮಾನ ಏರಿಕೆಯಾಗಲಿದ್ದು, ಸಂಜೆ ವೇಳೆ ಸ್ವಲ್ಪ ಚಳಿ ಇರಲಿದೆ.

ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಟ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದೆ.

ಪ್ರಮುಖ ನಗರಗಳ ತಾಪಮಾನ:

ಬೆಂಗಳೂರು: 31-18,ಚಿತ್ರದುರ್ಗ: 32-17, ಹಾವೇರಿ: 33-16

,ಬಳ್ಳಾರಿ: 33-19, ಗದಗ 32-16, ಚಾಮರಾಜನಗರ: 33-19, ಚಿಕ್ಕಬಳ್ಳಾಪುರ: 31-18, ಕೋಲಾರ: 31-18, ತುಮಕೂರು: 32-18, ಉಡುಪಿ: 31-22, ಕಾರವಾರ: 30-21, ಮಂಗಳೂರು: 31-21, ಶಿವಮೊಗ್ಗ: 34-16, ಬೆಳಗಾವಿ: 32-16, ಮೈಸೂರು: 33-17, ಮಂಡ್ಯ: 33-18, ರಾಮನಗರ: 32-19, ಹಾಸನ: 32-16, ಚಿಕ್ಕಮಗಳೂರು: 32-15, ದಾವಣಗೆರೆ: 33-17, ಕೊಪ್ಪಳ: 32-17, ರಾಯಚೂರು: 32-18, ಯಾದಗಿರಿ: 33-18, ವಿಜಯಪುರ: 33-17, ಬೀದರ್: 30-14, ಕಲಬುರಗಿ: 32-17, ಬಾಗಲಕೋಟೆ: 33-17.

ಇತ್ತೀಚಿನ ಸುದ್ದಿ

ಜಾಹೀರಾತು