6:51 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ರಾಜ್ಯದ ಇಂದಿನ ಹವಾಮಾನ ಹೇಗಿದೆ ಗೊತ್ತೇ?: ನಿಮ್ಮೂರಲ್ಲಿ ಚಳಿ ಇದೆಯೇ?

06/02/2022, 13:36

ಬೆಂಗಳೂರು(reporterkarnataka.com); ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಜಾನೆ ಚಳಿ ಯಥಾಸ್ಥಿತಿ ಮುಂದಿವರೆಯಲಿದ್ದು, ಮಧ್ಯಾಹ್ನ ಬಿಸಿಲಿನ ತಾಪಮಾನ ಏರಿಕೆಯಾಗಲಿದ್ದು, ಸಂಜೆ ವೇಳೆ ಸ್ವಲ್ಪ ಚಳಿ ಇರಲಿದೆ.

ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಟ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದೆ.

ಪ್ರಮುಖ ನಗರಗಳ ತಾಪಮಾನ:

ಬೆಂಗಳೂರು: 31-18,ಚಿತ್ರದುರ್ಗ: 32-17, ಹಾವೇರಿ: 33-16

,ಬಳ್ಳಾರಿ: 33-19, ಗದಗ 32-16, ಚಾಮರಾಜನಗರ: 33-19, ಚಿಕ್ಕಬಳ್ಳಾಪುರ: 31-18, ಕೋಲಾರ: 31-18, ತುಮಕೂರು: 32-18, ಉಡುಪಿ: 31-22, ಕಾರವಾರ: 30-21, ಮಂಗಳೂರು: 31-21, ಶಿವಮೊಗ್ಗ: 34-16, ಬೆಳಗಾವಿ: 32-16, ಮೈಸೂರು: 33-17, ಮಂಡ್ಯ: 33-18, ರಾಮನಗರ: 32-19, ಹಾಸನ: 32-16, ಚಿಕ್ಕಮಗಳೂರು: 32-15, ದಾವಣಗೆರೆ: 33-17, ಕೊಪ್ಪಳ: 32-17, ರಾಯಚೂರು: 32-18, ಯಾದಗಿರಿ: 33-18, ವಿಜಯಪುರ: 33-17, ಬೀದರ್: 30-14, ಕಲಬುರಗಿ: 32-17, ಬಾಗಲಕೋಟೆ: 33-17.

ಇತ್ತೀಚಿನ ಸುದ್ದಿ

ಜಾಹೀರಾತು