2:33 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ರಾಜ್ಯದ ಎಲ್ಲ ಶಾಲೆಗಳಲ್ಲಿ ನವೆಂಬರ್ 1ರಿಂದ ಬಿಸಿಯೂಟ ಹಾಗೂ ಬಿಸಿ ಹಾಲು ಆರಂಭ

02/10/2021, 12:25

ಬೆಂಗಳೂರು(reporterkarnataka.com): ನವೆಂಬರ್ 1ರಿಂದ ಬಿಸಿಯೂಟ ಹಾಗೂ ಬಿಸಿ ಹಾಲು ವಿತರಣೆ ಮಾಡುವ ಮೂಲಕ ರಾಜ್ಯದ ಶಾಲೆಗಳಲ್ಲಿ ಸ್ಥಗಿತಗೊಂಡಿದ್ದ

ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ವಿಧ್ಯುಕ್ತವಾಗಿ ಆರಂಭಿಸೋದಕ್ಕೆ ರಾಜ್ಯ ಸರಕಾರ ಆದೇಶಿಸಿದೆ.

ದಿನಪೂರ್ತಿ ತರಗತಿಯ ನಡೆಸುವಂತೆ ಸುತ್ತೋಲೆ ಹೊರಡಿಸಿದ ಬಳಿಕ ಈಗ ಮತ್ತೆ ನ.1ರಿಂದ ಬಿಸಿಯೂಟ, ಬಿಸಿ ಹಾಲು ಪ್ರಾಂಭಿಸುವ ಮೂಲಕ ಪೂರ್ಣ ಪ್ರಮಾಣದ ಶಾಲೆಯು ಪ್ರಾರಂಭಿಸಿದಂತಾಗುತ್ತದೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಧ್ಯಾಹ್ನ ಉಪಹಾರ ಯೋಜನೆ ಜಂಟಿ ನಿರ್ದೇಶಕರಾದಂತ ಟಿ.ನಾರಾಯಣಗೌಡ ರಾಜ್ಯದ ಎಲ್ಲಾ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆದಿದ್ದು, 2021-22ನೇ ಸಾಲಿನ ಮಧ್ಯಾಹ್ನ ಉಪಹಾರ ಯೋಜನೆಯಡಿ 1ರಿಂದ 10ನೇ ತರಗತಿ ಮಕ್ಕಳಿಗೆ ಶಾಲೆಯಲ್ಲಿ ಬಿಸಿಯೂಟವನ್ನು ಪ್ರಾರಂಭಿಸುವ ಕುರಿತು ಸರ್ಕಾರದ ಹಂತದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕಾಗಿದ್ದು, ಕೆಲವೊಂದು ಕ್ರಮಗಳನ್ನು ಅನುಸರಿಸುವ ಬಗ್ಗೆ ಕರಡು ಪ್ರಸ್ತಾವನೆಯನ್ನು ನಿಮ್ಮ ಅಭಿಪ್ರಾಯ ಅಥವಾ ಸಲಹೆಗಳೇನಾದರೂ ಇದ್ದಲ್ಲಿ ಕೂಡಲೇ ಅ.10 ರೊಳಗೆ ಸಲ್ಲಿಸಲು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು