10:51 PM Sunday22 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಡಿವೈಎಸ್ಪಿಗಳ ವರ್ಗಾವಣೆ: ಬೆಳಿಯಪ್ಪ ಕುಂದಾಪುರಕ್ಕೆ, ಶ್ರೀನಿವಾಸ್ ರೆಡ್ಡಿ ಸಿಐಡಿಗೆ

29/12/2022, 19:39

ಬೆಂಗಳೂರು(reporterkarnataka.com): ರಾಜ್ಯದ ವಿವಿಧ ವಿಭಾಗಗಳ (ಸಿವಿಲ್) ಡಿವೈಎಸ್ಪಿಗಳನ್ನು ವರ್ಗಾಯಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಲಕ್ಷ್ಮಿ ಕಾಂತ್ ಆರ್ (ಕುಣಿಗಲ್ ಉಪ ವಿಭಾಗ), ಶ್ರೀಕಾಂತ್ ಕೆ (ಭಟ್ಕಳ ಉಪ ವಿಭಾಗ), ರಮೇಶ್ ಜಿ.ಆರ್ (ಸಿಐಡಿ), ನಿಂಗಪ್ಪ ಬಿ ಸಕ್ರಿ (ರಾಜ್ಯ ಗುಪ್ತವಾರ್ತೆ), ಶ್ರೀನಿವಾಸ್ ರೆಡ್ಡಿ ಎನ್.ಟಿ (ಸಿಐಡಿ), ಹರೀಶ್ ಜಿ(ಕೂಡ್ಲಗಿ ಉಪ ವಿಭಾಗದಲ್ಲೇ ಮುಂದುವರೆಸಲಾಗಿದೆ), ಬೆಳ್ಳಿಯಪ್ಪ ಕೆ.ಯು (ಕುಂದಾಪುರ ಉಪ ವಿಭಾಗ) ವರ್ಗಾಯಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು