7:36 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಡಿವೈಎಸ್ಪಿಗಳ ವರ್ಗಾವಣೆ: ಬೆಳಿಯಪ್ಪ ಕುಂದಾಪುರಕ್ಕೆ, ಶ್ರೀನಿವಾಸ್ ರೆಡ್ಡಿ ಸಿಐಡಿಗೆ

29/12/2022, 19:39

ಬೆಂಗಳೂರು(reporterkarnataka.com): ರಾಜ್ಯದ ವಿವಿಧ ವಿಭಾಗಗಳ (ಸಿವಿಲ್) ಡಿವೈಎಸ್ಪಿಗಳನ್ನು ವರ್ಗಾಯಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಲಕ್ಷ್ಮಿ ಕಾಂತ್ ಆರ್ (ಕುಣಿಗಲ್ ಉಪ ವಿಭಾಗ), ಶ್ರೀಕಾಂತ್ ಕೆ (ಭಟ್ಕಳ ಉಪ ವಿಭಾಗ), ರಮೇಶ್ ಜಿ.ಆರ್ (ಸಿಐಡಿ), ನಿಂಗಪ್ಪ ಬಿ ಸಕ್ರಿ (ರಾಜ್ಯ ಗುಪ್ತವಾರ್ತೆ), ಶ್ರೀನಿವಾಸ್ ರೆಡ್ಡಿ ಎನ್.ಟಿ (ಸಿಐಡಿ), ಹರೀಶ್ ಜಿ(ಕೂಡ್ಲಗಿ ಉಪ ವಿಭಾಗದಲ್ಲೇ ಮುಂದುವರೆಸಲಾಗಿದೆ), ಬೆಳ್ಳಿಯಪ್ಪ ಕೆ.ಯು (ಕುಂದಾಪುರ ಉಪ ವಿಭಾಗ) ವರ್ಗಾಯಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು