5:20 AM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಡಿವೈಎಸ್ಪಿಗಳ ವರ್ಗಾವಣೆ: ಬೆಳಿಯಪ್ಪ ಕುಂದಾಪುರಕ್ಕೆ, ಶ್ರೀನಿವಾಸ್ ರೆಡ್ಡಿ ಸಿಐಡಿಗೆ

29/12/2022, 19:39

ಬೆಂಗಳೂರು(reporterkarnataka.com): ರಾಜ್ಯದ ವಿವಿಧ ವಿಭಾಗಗಳ (ಸಿವಿಲ್) ಡಿವೈಎಸ್ಪಿಗಳನ್ನು ವರ್ಗಾಯಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಲಕ್ಷ್ಮಿ ಕಾಂತ್ ಆರ್ (ಕುಣಿಗಲ್ ಉಪ ವಿಭಾಗ), ಶ್ರೀಕಾಂತ್ ಕೆ (ಭಟ್ಕಳ ಉಪ ವಿಭಾಗ), ರಮೇಶ್ ಜಿ.ಆರ್ (ಸಿಐಡಿ), ನಿಂಗಪ್ಪ ಬಿ ಸಕ್ರಿ (ರಾಜ್ಯ ಗುಪ್ತವಾರ್ತೆ), ಶ್ರೀನಿವಾಸ್ ರೆಡ್ಡಿ ಎನ್.ಟಿ (ಸಿಐಡಿ), ಹರೀಶ್ ಜಿ(ಕೂಡ್ಲಗಿ ಉಪ ವಿಭಾಗದಲ್ಲೇ ಮುಂದುವರೆಸಲಾಗಿದೆ), ಬೆಳ್ಳಿಯಪ್ಪ ಕೆ.ಯು (ಕುಂದಾಪುರ ಉಪ ವಿಭಾಗ) ವರ್ಗಾಯಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು