7:26 PM Sunday21 - September 2025
ಬ್ರೇಕಿಂಗ್ ನ್ಯೂಸ್
ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕುರ್ಚಿಗಾಗಿ ಬಿಜೆಪಿ – ಕಾಂಗ್ರೆಸ್ ಹೊಡೆದಾಟ:  ಜನತಾ ದಳ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ವ್ಯಂಗ್ಯ

27/04/2022, 17:42

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಜೆಡಿಎಸ್‌ಗೆ ಇರುವುದು ರಾಜ್ಯದ ಪ್ರತಿ ಜಿಲ್ಲೆಗೂ ನೀರಾವರಿ ಯೋಜನೆ ಕಲಿಸಬೇಕು ಎಂಬುದು . ಕಮಲಕ್ಕೆ ಸುರ್ಯೋದಯನ ಚಿಂತೆಯಾದರೆ ಚತುರಂಗಿಗೆ ಚಂದ್ರೋದಯನ ಚಿಂತೆ , ದೇವೇಗೌಡರಿಗೆ ರೈತರ ಚಿಂತೆಯಾದರೆ ಕಾಂಗ್ರೆಸ್‌ನವರಿಗೆ ಕುರ್ಚಿ ಚಿಂತೆಯಾಗಿದೆ. ಇರೋ
ಒಂದು ಕುರ್ಚಿಗೆ ಇಬ್ಬರು ಹೊಡೆದಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವ್ಯಂಗ್ಯವಾಡಿದರು.

ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ನಡೆದ ಜೆಡಿಎಸ್ ಜನತಾ ಜಲಧಾರೆಯ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು . ಶ್ರೀನಿವಾಸಪುರ ಕ್ಷೇತ್ರದ ಶಾಸಕ ಕೆ.ಆರ್.ರಮೇಶ್ ಕುಮಾರ್ ಒಂದೊಂದು ಚುನಾವಣೆಗೆ ಒಂದೊಂದು ಪಕ್ಷದಪರ ಕೆಲಸ ಮಾಡುತ್ತಾರೆ . ಕಾಂಗ್ರೆಸ್ ಬಂದರೆ ಇಲ್ಲಿ ನಿಂತುಕೊಳ್ಳುತ್ತಾರೆ . ಬಿಜೆಪಿ ಬಂದರೆ ಅಲ್ಲೂ ನಿಂತುಕೊಳ್ಳುತ್ತಾರೆ. ಅವರು ಎಲ್ಲೂ ಇರೊದಿಲ್ಲ ಎಂದು ನಪುಂಸಕನ ಕಥೆ ಮೂಲಕ ರಮೇಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಸ್ವ ಪಕ್ಷದ ದಲಿತ ಮುಖಂಡರನ್ನು ಸೋಲಿಸಿದ್ದಾರೆ ಎಂದರು.

ಬಿಜೆಪಿ ಬಿಟೀಂ ಎಂದು ನಮ್ಮನ್ನು ಹೀಯಾಳಿಸಿದರು . ಆಗ ಮುನಿಯಪ್ಪನವರ ಪರ ಬಂದಿದ್ದು ನಾನು ಒಬ್ಬನೇ . ಮುನಿಯಪ್ಪ ದಲಿತ ಎಂಬ ಕಾರಣಕ್ಕೆ ರಮೇಶ್ ಕುಮಾರ್‌ ಮತ್ತು ತಂಡ ವಿರೋಧ ಮಾಡಿ ಮುನಿಸ್ವಾಮಿ ಅವರನ್ನು ಗೆಲ್ಲಿಸಿದರು . ಇದಕ್ಕೆ ಮುನಿಯಪ್ಪ ನವರನ್ನು ಇಲ್ಲಿಗೆ ಬಂದು ಬಿಡಿ ಎಂದು ಆಹ್ವಾನಿಸಿದೆ ಎಂದು ಹೇಳಿದರು.

2022 ಅಥವಾ 2023 ರಲ್ಲಿ ಚುನಾವಣೆ ನಡೆದರು ಎಚ್.ಡಿ.ಕುಮಾರಸ್ವಾಮಿ ಅವರೆ ಸಿಎಂ ಆಗುವುದು ಖಚಿತ . ಜೊತೆಗೆ ಶ್ರೀನಿವಾಸಪುರ ಕ್ಷೇತ್ರದಲ್ಲಿ ಜಿ.ಕೆ.ವೆಂಕಟಶಿವಾ ರೆಡ್ಡಿಯವರನ್ನು ಅಧಿಕ ಮತಗಳಿಂದ ಗೆಲ್ಲಿಸಿಕೊಳ್ಳ ಬೇಕು ಎಂದು ಕರೆ ನೀಡಿದರು .

ಹಿಂದೆ 1972 ರಲ್ಲಿ ಸಮತ ಕಾಂಗ್ರೆಸ್‌ನಿಂದ ಬಚ್ಚಾರೆಡ್ಡಿ ಎಂಬುವರು ಶಾಸಕರಾಗಿದ್ದರು . ಅವರು ನಮ್ಮವರೆ . ಆಗಿನಿಂದಲೂ ನಾನು ಇಲ್ಲಿಗೆ ಬಂದು ಹೋಗುತ್ತಿದ್ದೆನೆ . ಈ ಸಮತ ನಾನು ಬಂದಿರುವುದು ಹೊಸದಲ್ಲ . ಜನತಾ ದಳ ಯಾರ ಪಕ್ಷ . ಇತ್ತೀಚಿನ ದಿನಗಳಲ್ಲಿ ಒಂದೊಂದು ಪಕ್ಷದವರು ಒಂದೊಂದು ರೀತಿ ಮಾತಾಡುತ್ತಾರೆ . ಅವರಿಗೆ ಮನಸ್ಥಿತಿ ಸರಿಯಿಲ್ಲ ಎಂದು ಕಿವಿಟಿದರು . ಬಿಜೆಪಿ ಬಗ್ಗೆ ಮಾತಾಡುತ್ತಿಲ್ಲ. ಅವರ , ಇವರ ಬಗ್ಗೆ ಮಾತ ನಾಡುತ್ತಿಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದಾಗ ಪರ್ಸಂಟೇಜ್ ತೆಗೆದುಕೊಂಡಿಲ್ವ . ಇದನ್ನೆ ನೋಡೆ ನಾನು ಕಾಂಗ್ರೆಸ್ ಬಿಟ್ಟಿದ್ದು . ದೇವೇಗೌಡರು 70 ವರ್ಷದ ರಾಜಕೀಯದಲ್ಲಿ 10 ಪೈಸೆ ತಿಂದಿದ್ದರೆ ಸಾಕ್ಷಿ ನೀಡಿದರೆ ರಾಜ್ಯದಲ್ಲಿ ಕುರ್ಚಿಗಾಗಿ ಬಿಜೆಪಿ – ಕಾಂಗ್ರೆಸ್ ಹೊಡೆದಾಟ:  ಜನತಾ ದಳ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ವ್ಯಂಗ್ಯ

ಇತ್ತೀಚಿನ ಸುದ್ದಿ

ಜಾಹೀರಾತು