1:48 AM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ; ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯ ವರೆಗೆ ರಾಜ್ಯ ಬಂದ್ !

26/12/2021, 10:53

ಮಂಗಳೂರು (ReporterKarnataka.com)

ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ.

ಡಿಸೆಂಬರ್ 28ರಿಂದ ಹತ್ತು ದಿನಗಳವರೆಗೆ ನೈಟ್ ಕರ್ಫ್ಯೂ ಇರಲಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

ರಾತ್ರಿ 10ರಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಜಾರಿ ಇರಲಿದ್ದು, ಸಭೆ ಸಮಾರಂಭಗಳಲ್ಲಿ ಶೇ.50 ರಷ್ಟು ಜನರಿಗೆ ಮಾತ್ರ ಅವಕಾಶವಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು