10:23 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಸದ್ಯಕ್ಕೆ ಲಾಕ್‌ಡೌನ್  ಇಲ್ಲ: ಆದರೆ ಇನ್ನಷ್ಟು ಕಠಿಣ ಕ್ರಮದ ಸಾಧ್ಯತೆ

04/01/2022, 22:16

ಬೆಂಗಳೂರು(reporterkarnataka.com):

ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್​ಡೌನ್ ಜಾರಿ ಮಾಡುವ ಸಾಧ್ಯತೆ ಇಲ್ಲ.

ಸೋಮವಾರ ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ತಜ್ಞರ ಸಭೆ ಕೂಡ ನಡೆದಿದ್ದು, ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಸದ್ಯಕ್ಕೆ ಲಾಕ್​ಡೌನ್ ಇಲ್ಲ ಎಂದು ತಿಳಿದುಬಂದಿದೆ.

ಸಿಎಂ ನೇತೃತ್ವದ ನಡೆಯುವ ಸಭೆಯಲ್ಲಿ ಸೋಂಕು ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವುದರ ಜೊತೆಗೆ ಇನ್ನಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ.  ಇಂದು ಹೊಸ ಮಾರ್ಗಸೂಚಿಯನ್ನ ಜಾರಿಗೆ ತರಲು ಸರ್ಕಾರ ನಿರ್ಧಾರ ಮಾಡಿದೆ ಎಂದು ತಿಳಿದು ಬಂದಿದೆ.

ಸೋಂಕು ಹರಡುವಿಕೆ ಶೇ.5 ರ ಪ್ರಮಾಣ ದಾಟಿದರೆ ಮಾತ್ರ ಲಾಕ್‌ಡೌನ್ ಎಂಬ ಕಠಿಣ ಕ್ರಮಕ್ಕೆ ನಿರ್ಧರಿಸೋಣ. ಇಲ್ಲವಾದ್ರೆ, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಬಳಿ ಚರ್ಚಿಸಿ, ಟಫ್‌ರೂಲ್ಸ್ ಮಾತ್ರ ಜಾರಿಗೆ ತರೋಣ ಎಂಬ ನಿರ್ಧಾರಕ್ಕೆ ಸರ್ಕಾರ ಬಂದಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು