6:20 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ 2 ಲಕ್ಷ ಕೋಟಿ ಹೂಡಿಕೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

19/11/2022, 12:01

ಮಂಗಳೂರು(reporterkarnataka.com):- ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶದ ಮೂಲಕ ಎರಡು ಲಕ್ಷ ಕೋಟಿ ರೂ.ಗಳನ್ನು ಹೂಡಿಕೆ ಮಾಡಲು ಹೂಡಿಕೆದಾರರು ಸಮ್ಮತಿ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಶನಿವಾರ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಆಗಮಿಸಿದ ಸಂದರ್ಭದಲ್ಲಿ ವರದಿಗಾರರೊಂದಿಗೆ ಮಾತನಾಡಿದರು.

ಭವಿಷ್ಯದಲ್ಲಿ ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಕರ್ನಾಟಕ ಮಹತ್ವದ ಸಾಧನೆ ಮಾಡಲಿದೆ ಎಂದರು.

ಈ ಸಂದರ್ಭದಲ್ಲಿ ಸಚಿವರಾದ ಎಸ್.ಅಂಗಾರ, ಅಶ್ವಥ ನಾರಾಯಣ, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಡಾ. ಭರತ್ ಶೆಟ್ಟಿ ,ಮಂಗಳೂರು ಮೇಯರ್ ಜಯಾನಂದ ಅಂಚನ್ ಹಾಗೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು