10:26 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ರಾಕೇಶ್ ನಾಯ್ಕ ಕೆ. ಅವರಿಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್

18/03/2026, 21:47

ಪುತ್ತೂರು(reporterkarnataka.com): ​ಮಂಗಳೂರು ವಿಶ್ವವಿದ್ಯಾಲಯ ಪುತ್ತೂರು ಕಸಬಾ ಗ್ರಾಮದ ಕರ್ಕುಂಜ ನಿವಾಸಿ ರಾಕೇಶ್ ನಾಯ್ಕ ಕೆ. ಅವರಿಗೆ ಪಿಹೆಚ್.ಡಿ ಪದವಿ ಪ್ರದಾನ ಮಾಡಿದೆ.
ಅವರು “ಸೋಶಿಯೋ-ಇಕೊನೋಮಿಕ್ ಎಂಪವರ್‌ಮೆಂಟ್ ಆಫ್ ಶೆಡ್ಯೂಲ್ಡ್ ಟ್ರೈಬ್ಸ್: ಎ ಕಂಪಾರೇಟಿವ್ ಸ್ಟಡಿ ಇನ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್” (Socio-Economic Empowerment of Scheduled Tribes: A Comparative Study in Dakshina Kannada District) ಎಂಬ ಶೀರ್ಷಿಕೆಯ ಮೇಲೆ ಸಂಶೋಧನೆಯನ್ನು ನಡೆಸಿ ಮಹಾ ಪ್ರಬಂಧವನ್ನು ಮಂಡಿಸಿದ್ದಾರೆ. ಇವರು ತಮ್ಮ ಸಂಶೋಧನೆಯನ್ನು ಮಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ವಜೀದಾ ಬಾನು ಅವರ ಮಾರ್ಗದರ್ಶನದಲ್ಲಿ ಪೂರ್ಣಗೊಳಿಸಿದ್ದಾರೆ. ಇವರು ಭಾರತ ಸರ್ಕಾರದ ಮಿನಿಸ್ಟ್ರಿ ಆಫ್ ಟ್ರೈಬಲ್ ಅಫೇರ್ಸ್ ವತಿಯಿಂದ ನೀಡಲಾಗುವ ನ್ಯಾಷನಲ್ ಫೆಲೋಶಿಪ್ ಫೋರ್ ಟ್ರೈಬಲ್ ಸ್ಟೂಡೆಂಟ್ಸ್ ಎಂಬ ಶಿಷ್ಯವೇತನದ ಮೂಲಕ ಸಂಶೋಧನೆಯನ್ನು ಪೂರ್ಣಗೊಳಿಸಿರುತ್ತಾರೆ. ಇವರು ಪುತ್ತೂರು ಕಸಬಾ ಗ್ರಾಮದ ಕರ್ಕುಂಜ ನಿವಾಸಿಗಳಾದ ಶ್ರೀ ಈಶ್ವರ ನಾಯ್ಕ ಕರ್ಕುಂಜ ಮತ್ತು ಅನಸೂಯರವರ ಪುತ್ರ.

ಇತ್ತೀಚಿನ ಸುದ್ದಿ

ಜಾಹೀರಾತು