3:21 PM Tuesday12 - August 2025
ಬ್ರೇಕಿಂಗ್ ನ್ಯೂಸ್
ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ… ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್… ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ…

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಜತೆ ಕೊಡಗಿನ ವಿದ್ಯಾರ್ಥಿಗಳಿಂದ ರಕ್ಷಾ ಬಂಧನ ಆಚರಣೆ: ಬಾಳುಗೋಡು ವಸತಿ ಶಾಲೆಯ ಸಂಭ್ರಮ

12/08/2025, 15:17

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ರಾಷ್ಟ್ರೀಯ ಬುಡಕಟ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಸಿಂಧು ಆಯೋಜಿಸಿದ್ದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಖೆಯ ವಿದ್ಯಾರ್ಥಿಗಳಿಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ರಕ್ಷಾ ಬಂಧನ ಆಚರಿಸಿದರು.
ಪ್ರತಿ ವರ್ಷ ವಿವಿಧ ವಲಯಗಳಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಾ ಬಂದಿದ್ದು ಈ ಭಾರಿ ಬುಡಕಟ್ಟು ವಿದ್ಯಾರ್ಥಿಗಳಿಗೆ ರಾಜ್ಯದಿಂದ ರಾಯಚೂರು, ಬೆಳಗಾವಿ, ಕೋಲಾರ ಹಾಗೂ ಕೊಡಗು ಜಿಲ್ಲೆಗಳಿಂದ ಬುಡಕಟ್ಟು ಸಮುದಾಯದ ವಸತಿ ಶಾಲೆಗೆ ಈ ಅವಕಾಶ ಕಲ್ಪಿಸಲಾಗಿತ್ತು. ವಿರಾಜಪೇಟೆಯ ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆ ಸಂಗೀತ ಶಿಕ್ಷಕಿ ಕುಮಾರಿ ಕೋಮಲ್, ವಿದ್ಯಾರ್ಥಿಗಳಾದ ಆರನೇ ತರಗತಿಯ ಎಂ. ಎಲ್. ಪ್ರತೀಕ್ಷಾ, ಏಳನೇ ತರಗತಿ ಸಿ. ಎಲ್. ಕನ್ನಿಕಾ, 8ನೇ ತರಗತಿಯ ತನ್ವಿ ತಂಗಮ್ಮ, 9ನೇ ತರಗತಿಯ ಹೆಚ್. ಕೆ. ನೇಹಾ ಮತ್ತು 10ನೇ ತರಗತಿಯ ಕೆ. ಎಂ ಪ್ರಕೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಭ್ರಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು