1:37 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಜತೆ ಕೊಡಗಿನ ವಿದ್ಯಾರ್ಥಿಗಳಿಂದ ರಕ್ಷಾ ಬಂಧನ ಆಚರಣೆ: ಬಾಳುಗೋಡು ವಸತಿ ಶಾಲೆಯ ಸಂಭ್ರಮ

12/08/2025, 15:17

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ರಾಷ್ಟ್ರೀಯ ಬುಡಕಟ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಸಿಂಧು ಆಯೋಜಿಸಿದ್ದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಖೆಯ ವಿದ್ಯಾರ್ಥಿಗಳಿಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ರಕ್ಷಾ ಬಂಧನ ಆಚರಿಸಿದರು.
ಪ್ರತಿ ವರ್ಷ ವಿವಿಧ ವಲಯಗಳಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಾ ಬಂದಿದ್ದು ಈ ಭಾರಿ ಬುಡಕಟ್ಟು ವಿದ್ಯಾರ್ಥಿಗಳಿಗೆ ರಾಜ್ಯದಿಂದ ರಾಯಚೂರು, ಬೆಳಗಾವಿ, ಕೋಲಾರ ಹಾಗೂ ಕೊಡಗು ಜಿಲ್ಲೆಗಳಿಂದ ಬುಡಕಟ್ಟು ಸಮುದಾಯದ ವಸತಿ ಶಾಲೆಗೆ ಈ ಅವಕಾಶ ಕಲ್ಪಿಸಲಾಗಿತ್ತು. ವಿರಾಜಪೇಟೆಯ ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆ ಸಂಗೀತ ಶಿಕ್ಷಕಿ ಕುಮಾರಿ ಕೋಮಲ್, ವಿದ್ಯಾರ್ಥಿಗಳಾದ ಆರನೇ ತರಗತಿಯ ಎಂ. ಎಲ್. ಪ್ರತೀಕ್ಷಾ, ಏಳನೇ ತರಗತಿ ಸಿ. ಎಲ್. ಕನ್ನಿಕಾ, 8ನೇ ತರಗತಿಯ ತನ್ವಿ ತಂಗಮ್ಮ, 9ನೇ ತರಗತಿಯ ಹೆಚ್. ಕೆ. ನೇಹಾ ಮತ್ತು 10ನೇ ತರಗತಿಯ ಕೆ. ಎಂ ಪ್ರಕೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಭ್ರಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು