7:50 AM Saturday21 - June 2025
ಬ್ರೇಕಿಂಗ್ ನ್ಯೂಸ್
Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ

ಇತ್ತೀಚಿನ ಸುದ್ದಿ

ಕಾಫಿನಾಡಲ್ಲಿ ಅಪರೂಪದ ರಕ್ತ ಕನ್ನಡಿ ಹಾವು ಪತ್ತೆ: ಉರಗ ಸಂತತಿಯಲ್ಲೇ ಮೋಸ್ಟ್ ಡೇಂಜರಸ್ ಸರ್ಪ ?!

10/12/2024, 18:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ಅಪರೂಪದ ರಕ್ತ ಕನ್ನಡಿ ಹಾವು ಪತ್ತೆಯಾಗಿದೆ. ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ಪತ್ತೆಯಾದ ಡೇಂಜರ್ ಸ್ನೇಕ್ ಕಂಡು ಬಂದಿದೆ.


ಉರಗಗಳ ಸಂತತಿಯಲ್ಲೇ ಈ ಕೋರಲ್ ಸ್ನೇಕ್ ಮೋಸ್ಟ್ ಡೇಂಜರಸ್ ಎನ್ನಲಾಗಿದೆ.ಮಲೆನಾಡಲ್ಲಿ ಇದನ್ನ ಹಪ್ಪಟೆ, ರಕ್ತಗನ್ನಡಿ, ಹವಳದ ಹಾವು ಅಂತಾರೆ. ದೇಹದ ಮೇಲೆ ಕಪ್ಪು ಕೆಳಭಾಗ ಕೆಂಪು ಬಣ್ಣದಿಂದ ಹಾವು ಕೂಡಿದೆ. ಈ ಹಾವು ಕಡಿದರೆ‌‌ ಸಾಯೋದು ಕಡಿಮೆ, ಆದರೆ, ದೇಹಕ್ಕೆ ನಾನಾ ಸಮಸ್ಯೆ ಒಡ್ಡುತ್ತೆ. ಈ ಹಾವಿನ ಹಲ್ಲು ಹೆಚ್ಚಾಗಿ ಬಾಗಿರುವುದರಿಂದ ವಿಷ ದೇಹ ಸೇರೋದು ಕಡಿಮ. ಪಶ್ಚಿಮ ಘಟ್ಟಗಳ ಭಾಗದಲ್ಲಿ ಮಾತ್ರ ಕಾಣ‌ಸಿಗುವ ಅಪರೂಪದ ಹಾವು ಇದಾಗಿದೆ.
ಕಳಸ ಉರಗತಜ್ಞ ರಿಜ್ವಾನ್ ಮನೆ ಅಂಗಳದಲ್ಲಿ ಈ ಹಾವು ಕಾಣಿಸಿಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು