8:05 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಕಾಫಿನಾಡಲ್ಲಿ ಅಪರೂಪದ ರಕ್ತ ಕನ್ನಡಿ ಹಾವು ಪತ್ತೆ: ಉರಗ ಸಂತತಿಯಲ್ಲೇ ಮೋಸ್ಟ್ ಡೇಂಜರಸ್ ಸರ್ಪ ?!

10/12/2024, 18:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ಅಪರೂಪದ ರಕ್ತ ಕನ್ನಡಿ ಹಾವು ಪತ್ತೆಯಾಗಿದೆ. ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ಪತ್ತೆಯಾದ ಡೇಂಜರ್ ಸ್ನೇಕ್ ಕಂಡು ಬಂದಿದೆ.


ಉರಗಗಳ ಸಂತತಿಯಲ್ಲೇ ಈ ಕೋರಲ್ ಸ್ನೇಕ್ ಮೋಸ್ಟ್ ಡೇಂಜರಸ್ ಎನ್ನಲಾಗಿದೆ.ಮಲೆನಾಡಲ್ಲಿ ಇದನ್ನ ಹಪ್ಪಟೆ, ರಕ್ತಗನ್ನಡಿ, ಹವಳದ ಹಾವು ಅಂತಾರೆ. ದೇಹದ ಮೇಲೆ ಕಪ್ಪು ಕೆಳಭಾಗ ಕೆಂಪು ಬಣ್ಣದಿಂದ ಹಾವು ಕೂಡಿದೆ. ಈ ಹಾವು ಕಡಿದರೆ‌‌ ಸಾಯೋದು ಕಡಿಮೆ, ಆದರೆ, ದೇಹಕ್ಕೆ ನಾನಾ ಸಮಸ್ಯೆ ಒಡ್ಡುತ್ತೆ. ಈ ಹಾವಿನ ಹಲ್ಲು ಹೆಚ್ಚಾಗಿ ಬಾಗಿರುವುದರಿಂದ ವಿಷ ದೇಹ ಸೇರೋದು ಕಡಿಮ. ಪಶ್ಚಿಮ ಘಟ್ಟಗಳ ಭಾಗದಲ್ಲಿ ಮಾತ್ರ ಕಾಣ‌ಸಿಗುವ ಅಪರೂಪದ ಹಾವು ಇದಾಗಿದೆ.
ಕಳಸ ಉರಗತಜ್ಞ ರಿಜ್ವಾನ್ ಮನೆ ಅಂಗಳದಲ್ಲಿ ಈ ಹಾವು ಕಾಣಿಸಿಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು