2:59 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕಾಫಿನಾಡಲ್ಲಿ ಅಪರೂಪದ ರಕ್ತ ಕನ್ನಡಿ ಹಾವು ಪತ್ತೆ: ಉರಗ ಸಂತತಿಯಲ್ಲೇ ಮೋಸ್ಟ್ ಡೇಂಜರಸ್ ಸರ್ಪ ?!

10/12/2024, 18:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ಅಪರೂಪದ ರಕ್ತ ಕನ್ನಡಿ ಹಾವು ಪತ್ತೆಯಾಗಿದೆ. ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ಪತ್ತೆಯಾದ ಡೇಂಜರ್ ಸ್ನೇಕ್ ಕಂಡು ಬಂದಿದೆ.


ಉರಗಗಳ ಸಂತತಿಯಲ್ಲೇ ಈ ಕೋರಲ್ ಸ್ನೇಕ್ ಮೋಸ್ಟ್ ಡೇಂಜರಸ್ ಎನ್ನಲಾಗಿದೆ.ಮಲೆನಾಡಲ್ಲಿ ಇದನ್ನ ಹಪ್ಪಟೆ, ರಕ್ತಗನ್ನಡಿ, ಹವಳದ ಹಾವು ಅಂತಾರೆ. ದೇಹದ ಮೇಲೆ ಕಪ್ಪು ಕೆಳಭಾಗ ಕೆಂಪು ಬಣ್ಣದಿಂದ ಹಾವು ಕೂಡಿದೆ. ಈ ಹಾವು ಕಡಿದರೆ‌‌ ಸಾಯೋದು ಕಡಿಮೆ, ಆದರೆ, ದೇಹಕ್ಕೆ ನಾನಾ ಸಮಸ್ಯೆ ಒಡ್ಡುತ್ತೆ. ಈ ಹಾವಿನ ಹಲ್ಲು ಹೆಚ್ಚಾಗಿ ಬಾಗಿರುವುದರಿಂದ ವಿಷ ದೇಹ ಸೇರೋದು ಕಡಿಮ. ಪಶ್ಚಿಮ ಘಟ್ಟಗಳ ಭಾಗದಲ್ಲಿ ಮಾತ್ರ ಕಾಣ‌ಸಿಗುವ ಅಪರೂಪದ ಹಾವು ಇದಾಗಿದೆ.
ಕಳಸ ಉರಗತಜ್ಞ ರಿಜ್ವಾನ್ ಮನೆ ಅಂಗಳದಲ್ಲಿ ಈ ಹಾವು ಕಾಣಿಸಿಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು