9:07 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ

ಇತ್ತೀಚಿನ ಸುದ್ದಿ

ರಾಮಚಂದ್ರಪುರ ಮಠದ ಸ್ವಾಮೀಜಿಯ ಭೇಟಿಯಾದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್; ರಸ್ತೆ ಲೋಕಾರ್ಪಣೆ

25/01/2023, 10:11

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಶ್ರೀ ರಾಮಚಂದ್ರಾಪುರ ಮಠ ಪೆರಾಜೆಯಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ರಾಘವೇಶ್ವರ ಭಾರತಿ ಸ್ವಾಮಿಜಿಯವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಭೇಟಿಯಾಗಿ ಆಶಿರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಠವನ್ನು ಸಂಪರ್ಕಿಸುವ ರಸ್ತೆಯನ್ನು ರೂ 2 ಕೋಟಿ 75 ಲಕ್ಷ ಅನುದಾನದಲ್ಲಿ ಅಗಲೀಕರಣಗೊಳಿಸಿ ಅಭಿವೃದ್ಧಿಪಡಿಸಲಾಗಿದ್ದು ಪೂಜ್ಯ ಶ್ರೀಗಳ ದಿವ್ಯಹಸ್ತದಿಂದ ಲೋಕಾರ್ಪಣೆಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು