4:02 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ರಾಮನ ನಿಂದಿಸಿದರೆ ಪ್ರಶಸ್ತಿ, ಜೈ ಶ್ರೀರಾಮ್ ಎಂದವರಿಗೆ ಎಫ್ ಐ ಆರ್: ಶಾಸಕ ಡಾ.ಭರತ್ ಶೆಟ್ಟಿ ಕಿಡಿ

16/02/2024, 22:45

ಬೆಂಗಳೂರು(reporterkarnataka.com): ಹಿಂದೂ ಭಾವನೆಗೆ, ದೇವರ ನಂಬಿಕೆಗೆ ಕುರಿತಂತೆ ಶಿಕ್ಷಕಿಯಿಂದ ಅವಹೇಳನ ಮಾಡಿರುವುದನ್ನು ಖಂಡಿಸಿ ಮಕ್ಕಳ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದುವರೆಗೆ ಎಫ್ಐಆರ್ ದಾಖಲಾಗಿಲ್ಲ,ಬದಲಾಗಿ ಜೈ ಶ್ರೀರಾಮ ಎಂದವರ ಮೇಲೆ ದಾಖಲಿಸಲಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ ನಾನಿಲ್ಲದಿದ್ದರೂ ದುರುದ್ದೇಶ ಪೂರ್ವಕವಾಗಿ ಎಫ್ಐಆರ್ ಮಾಡಿದ್ದಾರೆ. ವೇದವ್ಯಾಸ ಕಾಮತ್ ,ನನ್ನನ್ನು ಬಂಧಿಸಿದರೆ ಬಂಧಿಸಲಿ. ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದಾರೆ ಎಂದು ಡಾ. ಭರತ್ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು