1:53 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ರಾಮನ ನಿಂದಿಸಿದರೆ ಪ್ರಶಸ್ತಿ, ಜೈ ಶ್ರೀರಾಮ್ ಎಂದವರಿಗೆ ಎಫ್ ಐ ಆರ್: ಶಾಸಕ ಡಾ.ಭರತ್ ಶೆಟ್ಟಿ ಕಿಡಿ

16/02/2024, 22:45

ಬೆಂಗಳೂರು(reporterkarnataka.com): ಹಿಂದೂ ಭಾವನೆಗೆ, ದೇವರ ನಂಬಿಕೆಗೆ ಕುರಿತಂತೆ ಶಿಕ್ಷಕಿಯಿಂದ ಅವಹೇಳನ ಮಾಡಿರುವುದನ್ನು ಖಂಡಿಸಿ ಮಕ್ಕಳ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದುವರೆಗೆ ಎಫ್ಐಆರ್ ದಾಖಲಾಗಿಲ್ಲ,ಬದಲಾಗಿ ಜೈ ಶ್ರೀರಾಮ ಎಂದವರ ಮೇಲೆ ದಾಖಲಿಸಲಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ ನಾನಿಲ್ಲದಿದ್ದರೂ ದುರುದ್ದೇಶ ಪೂರ್ವಕವಾಗಿ ಎಫ್ಐಆರ್ ಮಾಡಿದ್ದಾರೆ. ವೇದವ್ಯಾಸ ಕಾಮತ್ ,ನನ್ನನ್ನು ಬಂಧಿಸಿದರೆ ಬಂಧಿಸಲಿ. ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದಾರೆ ಎಂದು ಡಾ. ಭರತ್ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು