12:02 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ರಾಮ್ ಕೋ ಸಿಮೆಂಟ್ ಕಂಪನಿಯಿಂದ 7 ಲಕ್ಷ ರೂ. ಮೌಲ್ಯದ ಬ್ಯಾರಿಕೇಡ್ ಕೊಡುಗೆ: ಪೊಲೀಸ್ ಕಮಿಷನರ್ ಸಂತಸ

01/09/2021, 20:09

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ರಾಮ್ ಕೋ  ಸಿಮೆಂಟ್ ಹೆಸರು ರಾರಾಜಿಸಲು ಪೊಲೀಸ್ ಇಲಾಖೆ ಯಂತಹ ಸೂಕ್ತ ಜಾಗ ಮತ್ತೊಂದಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದರು.


ಅನೇಕ ಪ್ರೈವೇಟ್ ಕಂಪನಿ ಗಳಿದ್ದರೂ ಬ್ಯಾರಿಕೇಡ್ ಡೊನೇಟ್ ಮಾಡೋದು ಬಹಳ ಕಡಿಮೆ. ಅಂತಹ ಒಳ್ಳೆಯ ಕಾರ್ಯವನ್ನು ರಾಮಕೋ ಮಾಡಿದೆ. ಅವರನ್ನು ಅಭಿನಂದಿಸುತ್ತೇನೆ ಎಂದರು.

ರಾಮ್ ಕೋ ಕಂಪನಿ ಸುಮಾರು 7 ಲಕ್ಷ ರೂ. ಮೌಲ್ಯದ ಬ್ಯಾರಿಕೇಡ್ ಕೊಡುಗೆಯಾಗಿ ನೀಡಿದೆ.




ರಾಮಕೋ ಸಂಸ್ಥೆಯ ಎ.ಜಿ.ಎಂ ಟೆಕ್ನಿಕಲ್ ಸರ್ವಿಸ್ (ಸೌತ್ ಝೋನ್ ಮತ್ತು ಗೋವಾ) ಮುಖ್ಯಸ್ಥ ಸೂರಜ್ ಕುಮಾರ್ ಎ, ಸೌತ್ ಕರ್ನಾಟಕ ಗೋವಾ ಭಾಗದ ಮಾರ್ಕೆಟಿಂಗ್ ಮ್ಯಾನೇಜರ್ ಸಿಜು ಪಿ. ಎಂ, ಮಂಗಳೂರು ವಿಭಾಗದ ಡೆಪ್ಯೂಟಿ ಮಾರ್ಕೆಟಿಂಗ್ ಮ್ಯಾನೇಜರ್ ಮೊಹಮ್ಮದ್ ಬ್ಯಾರಿ ಹಾಗೂ ಡಿಸಿಪಿ ದಿನೇಶ್ ಕುಮಾರ್, ಎಸಿಪಿ ಪಿ.ಎ ಹೆಗ್ಡೆ, ಸಂಚಾರಿ ಎಸಿಪಿ ನಟರಾಜ್,ಸಂಚಾರಿ ಠಾಣಾ ಸರ್ಕಲ್ ಇನ್ಸ್ಪೆಕ್ಟರ್ ಗಳಾದ ಗೋಪಾಲಕೃಷ್ಣ ಭಟ್, ಜಯಾನಂದ್, ಜಿ.ಕೆ ಭಟ್, ಮೊಹಮದ್ ಶೆರೀಫ್, ಗುರು ದತ್ ಕಾಮತ್ ಹಾಗೂ ಮತ್ತಿರರ ಪೋಲಿಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು