6:05 PM Wednesday2 - July 2025
ಬ್ರೇಕಿಂಗ್ ನ್ಯೂಸ್
Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್…

ಇತ್ತೀಚಿನ ಸುದ್ದಿ

ರಾಮ್ ಕೋ ಸಿಮೆಂಟ್ ಕಂಪನಿಯಿಂದ 7 ಲಕ್ಷ ರೂ. ಮೌಲ್ಯದ ಬ್ಯಾರಿಕೇಡ್ ಕೊಡುಗೆ: ಪೊಲೀಸ್ ಕಮಿಷನರ್ ಸಂತಸ

01/09/2021, 20:09

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ರಾಮ್ ಕೋ  ಸಿಮೆಂಟ್ ಹೆಸರು ರಾರಾಜಿಸಲು ಪೊಲೀಸ್ ಇಲಾಖೆ ಯಂತಹ ಸೂಕ್ತ ಜಾಗ ಮತ್ತೊಂದಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದರು.


ಅನೇಕ ಪ್ರೈವೇಟ್ ಕಂಪನಿ ಗಳಿದ್ದರೂ ಬ್ಯಾರಿಕೇಡ್ ಡೊನೇಟ್ ಮಾಡೋದು ಬಹಳ ಕಡಿಮೆ. ಅಂತಹ ಒಳ್ಳೆಯ ಕಾರ್ಯವನ್ನು ರಾಮಕೋ ಮಾಡಿದೆ. ಅವರನ್ನು ಅಭಿನಂದಿಸುತ್ತೇನೆ ಎಂದರು.

ರಾಮ್ ಕೋ ಕಂಪನಿ ಸುಮಾರು 7 ಲಕ್ಷ ರೂ. ಮೌಲ್ಯದ ಬ್ಯಾರಿಕೇಡ್ ಕೊಡುಗೆಯಾಗಿ ನೀಡಿದೆ.




ರಾಮಕೋ ಸಂಸ್ಥೆಯ ಎ.ಜಿ.ಎಂ ಟೆಕ್ನಿಕಲ್ ಸರ್ವಿಸ್ (ಸೌತ್ ಝೋನ್ ಮತ್ತು ಗೋವಾ) ಮುಖ್ಯಸ್ಥ ಸೂರಜ್ ಕುಮಾರ್ ಎ, ಸೌತ್ ಕರ್ನಾಟಕ ಗೋವಾ ಭಾಗದ ಮಾರ್ಕೆಟಿಂಗ್ ಮ್ಯಾನೇಜರ್ ಸಿಜು ಪಿ. ಎಂ, ಮಂಗಳೂರು ವಿಭಾಗದ ಡೆಪ್ಯೂಟಿ ಮಾರ್ಕೆಟಿಂಗ್ ಮ್ಯಾನೇಜರ್ ಮೊಹಮ್ಮದ್ ಬ್ಯಾರಿ ಹಾಗೂ ಡಿಸಿಪಿ ದಿನೇಶ್ ಕುಮಾರ್, ಎಸಿಪಿ ಪಿ.ಎ ಹೆಗ್ಡೆ, ಸಂಚಾರಿ ಎಸಿಪಿ ನಟರಾಜ್,ಸಂಚಾರಿ ಠಾಣಾ ಸರ್ಕಲ್ ಇನ್ಸ್ಪೆಕ್ಟರ್ ಗಳಾದ ಗೋಪಾಲಕೃಷ್ಣ ಭಟ್, ಜಯಾನಂದ್, ಜಿ.ಕೆ ಭಟ್, ಮೊಹಮದ್ ಶೆರೀಫ್, ಗುರು ದತ್ ಕಾಮತ್ ಹಾಗೂ ಮತ್ತಿರರ ಪೋಲಿಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು