4:09 PM Friday11 - April 2025
ಬ್ರೇಕಿಂಗ್ ನ್ಯೂಸ್
ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್…

ಇತ್ತೀಚಿನ ಸುದ್ದಿ

ರಾಮ್ ಕೋ ಸಿಮೆಂಟ್ ಕಂಪನಿಯಿಂದ 7 ಲಕ್ಷ ರೂ. ಮೌಲ್ಯದ ಬ್ಯಾರಿಕೇಡ್ ಕೊಡುಗೆ: ಪೊಲೀಸ್ ಕಮಿಷನರ್ ಸಂತಸ

01/09/2021, 20:09

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ರಾಮ್ ಕೋ  ಸಿಮೆಂಟ್ ಹೆಸರು ರಾರಾಜಿಸಲು ಪೊಲೀಸ್ ಇಲಾಖೆ ಯಂತಹ ಸೂಕ್ತ ಜಾಗ ಮತ್ತೊಂದಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದರು.


ಅನೇಕ ಪ್ರೈವೇಟ್ ಕಂಪನಿ ಗಳಿದ್ದರೂ ಬ್ಯಾರಿಕೇಡ್ ಡೊನೇಟ್ ಮಾಡೋದು ಬಹಳ ಕಡಿಮೆ. ಅಂತಹ ಒಳ್ಳೆಯ ಕಾರ್ಯವನ್ನು ರಾಮಕೋ ಮಾಡಿದೆ. ಅವರನ್ನು ಅಭಿನಂದಿಸುತ್ತೇನೆ ಎಂದರು.

ರಾಮ್ ಕೋ ಕಂಪನಿ ಸುಮಾರು 7 ಲಕ್ಷ ರೂ. ಮೌಲ್ಯದ ಬ್ಯಾರಿಕೇಡ್ ಕೊಡುಗೆಯಾಗಿ ನೀಡಿದೆ.




ರಾಮಕೋ ಸಂಸ್ಥೆಯ ಎ.ಜಿ.ಎಂ ಟೆಕ್ನಿಕಲ್ ಸರ್ವಿಸ್ (ಸೌತ್ ಝೋನ್ ಮತ್ತು ಗೋವಾ) ಮುಖ್ಯಸ್ಥ ಸೂರಜ್ ಕುಮಾರ್ ಎ, ಸೌತ್ ಕರ್ನಾಟಕ ಗೋವಾ ಭಾಗದ ಮಾರ್ಕೆಟಿಂಗ್ ಮ್ಯಾನೇಜರ್ ಸಿಜು ಪಿ. ಎಂ, ಮಂಗಳೂರು ವಿಭಾಗದ ಡೆಪ್ಯೂಟಿ ಮಾರ್ಕೆಟಿಂಗ್ ಮ್ಯಾನೇಜರ್ ಮೊಹಮ್ಮದ್ ಬ್ಯಾರಿ ಹಾಗೂ ಡಿಸಿಪಿ ದಿನೇಶ್ ಕುಮಾರ್, ಎಸಿಪಿ ಪಿ.ಎ ಹೆಗ್ಡೆ, ಸಂಚಾರಿ ಎಸಿಪಿ ನಟರಾಜ್,ಸಂಚಾರಿ ಠಾಣಾ ಸರ್ಕಲ್ ಇನ್ಸ್ಪೆಕ್ಟರ್ ಗಳಾದ ಗೋಪಾಲಕೃಷ್ಣ ಭಟ್, ಜಯಾನಂದ್, ಜಿ.ಕೆ ಭಟ್, ಮೊಹಮದ್ ಶೆರೀಫ್, ಗುರು ದತ್ ಕಾಮತ್ ಹಾಗೂ ಮತ್ತಿರರ ಪೋಲಿಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು