3:23 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ರಾಮ್ ಕೋ ಸಿಮೆಂಟ್ ಕಂಪನಿಯಿಂದ 7 ಲಕ್ಷ ರೂ. ಮೌಲ್ಯದ ಬ್ಯಾರಿಕೇಡ್ ಕೊಡುಗೆ: ಪೊಲೀಸ್ ಕಮಿಷನರ್ ಸಂತಸ

01/09/2021, 20:09

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ರಾಮ್ ಕೋ  ಸಿಮೆಂಟ್ ಹೆಸರು ರಾರಾಜಿಸಲು ಪೊಲೀಸ್ ಇಲಾಖೆ ಯಂತಹ ಸೂಕ್ತ ಜಾಗ ಮತ್ತೊಂದಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದರು.


ಅನೇಕ ಪ್ರೈವೇಟ್ ಕಂಪನಿ ಗಳಿದ್ದರೂ ಬ್ಯಾರಿಕೇಡ್ ಡೊನೇಟ್ ಮಾಡೋದು ಬಹಳ ಕಡಿಮೆ. ಅಂತಹ ಒಳ್ಳೆಯ ಕಾರ್ಯವನ್ನು ರಾಮಕೋ ಮಾಡಿದೆ. ಅವರನ್ನು ಅಭಿನಂದಿಸುತ್ತೇನೆ ಎಂದರು.

ರಾಮ್ ಕೋ ಕಂಪನಿ ಸುಮಾರು 7 ಲಕ್ಷ ರೂ. ಮೌಲ್ಯದ ಬ್ಯಾರಿಕೇಡ್ ಕೊಡುಗೆಯಾಗಿ ನೀಡಿದೆ.




ರಾಮಕೋ ಸಂಸ್ಥೆಯ ಎ.ಜಿ.ಎಂ ಟೆಕ್ನಿಕಲ್ ಸರ್ವಿಸ್ (ಸೌತ್ ಝೋನ್ ಮತ್ತು ಗೋವಾ) ಮುಖ್ಯಸ್ಥ ಸೂರಜ್ ಕುಮಾರ್ ಎ, ಸೌತ್ ಕರ್ನಾಟಕ ಗೋವಾ ಭಾಗದ ಮಾರ್ಕೆಟಿಂಗ್ ಮ್ಯಾನೇಜರ್ ಸಿಜು ಪಿ. ಎಂ, ಮಂಗಳೂರು ವಿಭಾಗದ ಡೆಪ್ಯೂಟಿ ಮಾರ್ಕೆಟಿಂಗ್ ಮ್ಯಾನೇಜರ್ ಮೊಹಮ್ಮದ್ ಬ್ಯಾರಿ ಹಾಗೂ ಡಿಸಿಪಿ ದಿನೇಶ್ ಕುಮಾರ್, ಎಸಿಪಿ ಪಿ.ಎ ಹೆಗ್ಡೆ, ಸಂಚಾರಿ ಎಸಿಪಿ ನಟರಾಜ್,ಸಂಚಾರಿ ಠಾಣಾ ಸರ್ಕಲ್ ಇನ್ಸ್ಪೆಕ್ಟರ್ ಗಳಾದ ಗೋಪಾಲಕೃಷ್ಣ ಭಟ್, ಜಯಾನಂದ್, ಜಿ.ಕೆ ಭಟ್, ಮೊಹಮದ್ ಶೆರೀಫ್, ಗುರು ದತ್ ಕಾಮತ್ ಹಾಗೂ ಮತ್ತಿರರ ಪೋಲಿಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು