2:13 AM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ರಾಮ್ ಕೋ ಸಿಮೆಂಟ್ ಕಂಪನಿಯಿಂದ 7 ಲಕ್ಷ ರೂ. ಮೌಲ್ಯದ ಬ್ಯಾರಿಕೇಡ್ ಕೊಡುಗೆ: ಪೊಲೀಸ್ ಕಮಿಷನರ್ ಸಂತಸ

01/09/2021, 20:09

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ರಾಮ್ ಕೋ  ಸಿಮೆಂಟ್ ಹೆಸರು ರಾರಾಜಿಸಲು ಪೊಲೀಸ್ ಇಲಾಖೆ ಯಂತಹ ಸೂಕ್ತ ಜಾಗ ಮತ್ತೊಂದಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದರು.


ಅನೇಕ ಪ್ರೈವೇಟ್ ಕಂಪನಿ ಗಳಿದ್ದರೂ ಬ್ಯಾರಿಕೇಡ್ ಡೊನೇಟ್ ಮಾಡೋದು ಬಹಳ ಕಡಿಮೆ. ಅಂತಹ ಒಳ್ಳೆಯ ಕಾರ್ಯವನ್ನು ರಾಮಕೋ ಮಾಡಿದೆ. ಅವರನ್ನು ಅಭಿನಂದಿಸುತ್ತೇನೆ ಎಂದರು.

ರಾಮ್ ಕೋ ಕಂಪನಿ ಸುಮಾರು 7 ಲಕ್ಷ ರೂ. ಮೌಲ್ಯದ ಬ್ಯಾರಿಕೇಡ್ ಕೊಡುಗೆಯಾಗಿ ನೀಡಿದೆ.




ರಾಮಕೋ ಸಂಸ್ಥೆಯ ಎ.ಜಿ.ಎಂ ಟೆಕ್ನಿಕಲ್ ಸರ್ವಿಸ್ (ಸೌತ್ ಝೋನ್ ಮತ್ತು ಗೋವಾ) ಮುಖ್ಯಸ್ಥ ಸೂರಜ್ ಕುಮಾರ್ ಎ, ಸೌತ್ ಕರ್ನಾಟಕ ಗೋವಾ ಭಾಗದ ಮಾರ್ಕೆಟಿಂಗ್ ಮ್ಯಾನೇಜರ್ ಸಿಜು ಪಿ. ಎಂ, ಮಂಗಳೂರು ವಿಭಾಗದ ಡೆಪ್ಯೂಟಿ ಮಾರ್ಕೆಟಿಂಗ್ ಮ್ಯಾನೇಜರ್ ಮೊಹಮ್ಮದ್ ಬ್ಯಾರಿ ಹಾಗೂ ಡಿಸಿಪಿ ದಿನೇಶ್ ಕುಮಾರ್, ಎಸಿಪಿ ಪಿ.ಎ ಹೆಗ್ಡೆ, ಸಂಚಾರಿ ಎಸಿಪಿ ನಟರಾಜ್,ಸಂಚಾರಿ ಠಾಣಾ ಸರ್ಕಲ್ ಇನ್ಸ್ಪೆಕ್ಟರ್ ಗಳಾದ ಗೋಪಾಲಕೃಷ್ಣ ಭಟ್, ಜಯಾನಂದ್, ಜಿ.ಕೆ ಭಟ್, ಮೊಹಮದ್ ಶೆರೀಫ್, ಗುರು ದತ್ ಕಾಮತ್ ಹಾಗೂ ಮತ್ತಿರರ ಪೋಲಿಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು