10:48 PM Wednesday22 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ರಾಣೆಬೆನ್ನೂರು: ಶ್ರೀ‌ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ 10ನೇ ಪುಣ್ಯಾರಾಧನೆ: ಅಡ್ಡಪಲ್ಲಕ್ಕಿ ಮಹೋತ್ಸವ, ಧರ್ಮಸಭೆ

11/11/2025, 12:34

ರಾಣೆಬೆನ್ನೂರು(reporterkarnataka.com): ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ದೇವಗೊಂಡನಕಟ್ಟಿ ಗ್ರಾಮದಲ್ಲಿ ಶಿವಾಚಾರ್ಯ ರತ್ನ ಲಿಂಗೈಕ್ಯ ಶ್ರೀ ಷ.ಬ್ರ ಒಡೆಯರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರ 10 ನೇಯ ವರ್ಷದ ಪುಣ್ಯಾರಾಧನೆ ನಡೆಯಿತು.


ಈ ಪ್ರಯುಕ್ತ ಶ್ರೀ ಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು,ಬಾಳೆಹೊನ್ನೂರು ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ರಾಷ್ಟ್ರೀಯ ಭಾವೈಕ್ಯತೆ ಜನಜಾಗೃತಿ ಧರ್ಮಸಭೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ – ಗದಗ ಸಂಸದ ಬಸವರಾಜ ಬೊಮ್ಮಾಯಿ ಉದ್ಘಾಟಿದರು. ಮಾಜಿ ಶಾಸಕರಾದ ಶ್ರೀ ಅರುಣಕುಮಾರ ಪೂಜಾರ ಸೇರಿದಂತೆ ಗ್ರಾಮದ ಹಿರಿಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು