2:42 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ರಂಗ ಕಲಾವಿದ ‍‍ಅಗಸಗಟ್ಟೆ ತಿಂದಪ್ಪರಿಗೆ ‘ಕರುನಾಡ ಹರಿಕಾರಶ್ರೀ’ ಪ್ರಶಸ್ತಿ: ನವೆಂಬರ್ 9ರಂದು ಪ್ರದಾನ

07/10/2021, 10:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಯುವ ರಂಗ ಕಲಾವಿದ ಹಾಗೂ ಪುರಾಣ ಪ್ರವಚನಕಾರರಾದ ಅಗಸಗಟ್ಟೆ ತಿಂದಪ್ಪ ಅವರು ಕರುನಾಡ ಹರಿಕಾರಶ್ರೀ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಂಡ್ಯ ಜಿಲ್ಲೆಯ ಕರುನಾಡ ಸೇವಾ ಟ್ರಸ್ಟ್ ವಿವಿಧ ಕ್ಷೇತ್ರಗಳಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವವರನ್ನು ರಾಜ್ಯದ ವಿವಿಧ ಭಾಗಗಳಿಂದ ಗುರುತಿಸುತ್ತಿದೆ. ಇದೀಗ ಸಂಸ್ಥೆಯು ತಿಂದಪ್ಪ ಅವರಿಗೆ ರಾಜ್ಯಮಟ್ಟದ “ಕರುನಾಡ  ಹರಿಕಾರಶ್ರೀ” ಪ್ರಶಸ್ತಿ ಗೌರವಿಸುತ್ತಿದೆ. ನವಂಬರ 9ರಂದು ಮಂಡ್ಯದಲ್ಲಿ ಟ್ರಸ್ಟ್‌  ಆಯೋಜಿಸಿರುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮಲ್ಲಿ, ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಯುವ ರಂಗಕಲಾವಿದ ಅಗಸಗಟ್ಟೆ ತಿಂದಪ್ಪರಿಗೆ ಟ್ರಸ್ಟ್‌ ಪ್ರಶಸ್ತಿ ನೀಡಿ ಸನ್ಮಾನಿಸಲಿದೆ ಎಂದು ಟ್ರಸ್ಟ್‌ ನ ಪ್ರಮುಖರಾದ ಅಭಿನಂದನ್  ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು