8:33 PM Monday30 - March 2026
ಬ್ರೇಕಿಂಗ್ ನ್ಯೂಸ್
ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ…

ಇತ್ತೀಚಿನ ಸುದ್ದಿ

ರಂಗಸ್ಥಳದಲ್ಲಿ ಕುಸಿದು ಬಿದ್ದ ಅಮ್ಮುಂಜೆ ಮೋಹನ್ ; ಚೇತರಿಸಿದ ಬಳಿಕ ಮತ್ತೆ ರಂಗ ಪ್ರದರ್ಶನ

09/08/2021, 22:40

ಮೂಡುಬಿದಿರೆ(ReporterKarnataka.com)

ಮೂಡುಬಿದಿರೆ ಅಲಂಗಾರು ಮಹಾಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ನಡೆದ ಕರ್ಣಾರ್ಜುನ ಯಕ್ಷಗಾನದ ಸಂದರ್ಭ ಅರ್ಜುನ ಪಾತ್ರಧಾರಿ ಅಮ್ಮುಂಜೆ ಮೋಹನ್ ಕುಮಾರ್ ನಿಂತಲ್ಲಿಗೆ ತಲೆಸುತ್ತು ಬಂದು ಬಿದ್ದಿದ್ದಾರೆ.

Video

ಬಳಿಕ ಚೇತರಿಸಿಕೊಂಡ ಅಮ್ಮುಂಜೆ ಮೋಹನ್ ರಂಗ ಪ್ರದರ್ಶನ ನೀಡಿದ್ದಾರೆ. ಅಮ್ಮುಂಜೆ ಮೋಹನ್ ಅವರು ಸುಪ್ರಸಿದ್ಧ ಪುಂಡು ವೇಷಧಾರಿಯಾಗಿದ್ದು, ಎರಡೂವರೆ ದಶಕಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಸೇವೆಗೈಯುತ್ತಿದ್ದಾರೆ. ಮೂಡುಬಿದಿರೆಯಲ್ಲಿ ನಡೆಯುತ್ತಿದ್ದ ಯಕ್ಷಗಾನವು ಫೇಸ್‌ಬುಕ್‌ನಲ್ಲಿ ಲೈವ್ ಆಗುತ್ತಿತ್ತು.

ಅವರಿಗೆ ಯಕ್ಷ ಕಲಾಮಾತೆಯ ಅನುಗ್ರಹ ಸದಾ ಇರಲಿ, ಆರೋಗ್ಯವಂತರಾಗಿ ಯಕ್ಷಲೋಕವನ್ನು ಮತ್ತಷ್ಟು ಬೆಳಗಲಿ ಎಂದು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಾರೈಸುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು