5:16 PM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

ರಂಗಸ್ಥಳದಲ್ಲಿ ಕುಸಿದು ಬಿದ್ದ ಅಮ್ಮುಂಜೆ ಮೋಹನ್ ; ಚೇತರಿಸಿದ ಬಳಿಕ ಮತ್ತೆ ರಂಗ ಪ್ರದರ್ಶನ

09/08/2021, 22:40

ಮೂಡುಬಿದಿರೆ(ReporterKarnataka.com)

ಮೂಡುಬಿದಿರೆ ಅಲಂಗಾರು ಮಹಾಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ನಡೆದ ಕರ್ಣಾರ್ಜುನ ಯಕ್ಷಗಾನದ ಸಂದರ್ಭ ಅರ್ಜುನ ಪಾತ್ರಧಾರಿ ಅಮ್ಮುಂಜೆ ಮೋಹನ್ ಕುಮಾರ್ ನಿಂತಲ್ಲಿಗೆ ತಲೆಸುತ್ತು ಬಂದು ಬಿದ್ದಿದ್ದಾರೆ.

Video

ಬಳಿಕ ಚೇತರಿಸಿಕೊಂಡ ಅಮ್ಮುಂಜೆ ಮೋಹನ್ ರಂಗ ಪ್ರದರ್ಶನ ನೀಡಿದ್ದಾರೆ. ಅಮ್ಮುಂಜೆ ಮೋಹನ್ ಅವರು ಸುಪ್ರಸಿದ್ಧ ಪುಂಡು ವೇಷಧಾರಿಯಾಗಿದ್ದು, ಎರಡೂವರೆ ದಶಕಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಸೇವೆಗೈಯುತ್ತಿದ್ದಾರೆ. ಮೂಡುಬಿದಿರೆಯಲ್ಲಿ ನಡೆಯುತ್ತಿದ್ದ ಯಕ್ಷಗಾನವು ಫೇಸ್‌ಬುಕ್‌ನಲ್ಲಿ ಲೈವ್ ಆಗುತ್ತಿತ್ತು.

ಅವರಿಗೆ ಯಕ್ಷ ಕಲಾಮಾತೆಯ ಅನುಗ್ರಹ ಸದಾ ಇರಲಿ, ಆರೋಗ್ಯವಂತರಾಗಿ ಯಕ್ಷಲೋಕವನ್ನು ಮತ್ತಷ್ಟು ಬೆಳಗಲಿ ಎಂದು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಾರೈಸುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು